ಸುಳ್ಯ: ಸುಳ್ಯ ತಾಲೂಕು ಪಂಚಾಯತ್ನ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್.ಎನ್ ಇವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ.
ಸುಳ್ಯ ತಾಲೂಕು ಪಂಚಾಯತ್ನ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್.ಎನ್ ವರು 22-07-2019 ರಂದು ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಮಧುಕುಮಾರ್.ಆರ್ ಇವರಿಂದ ಅಧಿಕಾರ ಸ್ವೀಕರಿಸಿರುತ್ತಾರೆ. ಈ ಹಿಂದೆ ಸುಮಾರು ಮೂರುವರೆ ವರ್ಷಗಳ ಕಾಲ ಸುಳ್ಯ ತಾಲೂಕು ಪಂಚಾಯತ್ನ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭವಾನಿಶಂಕರ್.ಎನ್ ಅವರಿಗೆ ಪದೋನ್ನತಿ ನೀಡಿ ಸುಳ್ಯ ತಾಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಿಯುಕ್ತಿಗೊಳಿಸಲಾಗಿದೆ.
ಸುಳ್ಯ ತಾಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಆರ್.ಮಧುಕುಮಾರ್ ಅವರು ಯೋಜನಾ ನಿರ್ದೇಶಕರಾಗಿ ಪದೋನ್ನತಿ ಹೊಂದಿ ಉಡುಪಿ ಜಿಲ್ಲಾ ಪಂಚಾಯತ್ಗೆ ವರ್ಗಾವಣೆಗೊಂಡಿರುವುದರಿಂದ ಹುದ್ದೆ ತೆರವಾಗಿತ್ತು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…