Advertisement
ಸುದ್ದಿಗಳು

ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸಂಶುದ್ದೀನ್ ಸಂಪ್ಯ ಆಯ್ಕೆ

Share

ಪುತ್ತೂರು: ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸಂಶುದ್ದೀನ್ ಸಂಪ್ಯ ಆಯ್ಕೆಯಾಗಿದ್ದಾರೆ. ನ 2 ರಂದು ಪತ್ರಿಕಾ ಭವನದಲ್ಲಿ ಮಹಾಸಭೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ನಿಕಟ ಪೂರ್ವ ಅಧ್ಯಕ್ಷ ಸುಧಾಕರ್ ಸುವರ್ಣ ತಿಂಗಳಾಡಿ ಅಧ್ಯಕ್ಷತೆ ವಹಿಸಿದ್ದರು. ಚುನಾವಣಾಧಿಕಾರಿಯಾಗಿ ಬಿ ಟಿ ರಂಜನ್, ಉಪಚುನಾವಣಾಧಿಕಾರಿಗಳಾಗಿ ಮೇಘಾ ಪಾಲೆತ್ತಡಿ ಮತ್ತು ಬಾಲಕೃಷ್ಣ ಕೊಯಿಲ ಕಾರ್ಯನಿರ್ವಹಿಸಿದ್ದರು. ಚುನಾವಣಾ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆದು ಅಧ್ಯಕ್ಷರಾಗಿ ಕನ್ನಡ ಪ್ರಭ ಮತ್ತು ವಾರ್ತಾಭಾರತಿಯ ಪುತ್ತೂರು ವರದಿಗಾರ ಸಂಶುದ್ದೀನ್ ಸಂಪ್ಯ, ಕಾರ್ಯದರ್ಶಿಯಾಗಿ ಉದಯವಾಣಿಯ ಕಡಬ ವರದಿಗಾರ ಎನ್‌.ಕೆ.ನಾಗರಾಜ್, ಉಪಾಧ್ಯಕ್ಷರಾಗಿ ಉದಯವಾಣಿ ಉಪ್ಪಿನಂಗಡಿ ವರದಿಗಾರ ಸರ್ವೇಶ್ ಕುಮಾರ್ ಮತ್ತು ವಿಜಯ ಕರ್ನಾಟಕ ಪುತ್ತೂರು ಗ್ರಾಮಾಂತರ ವರದಿಗಾರ ಸಿದ್ದಿಕ್ ಕುಂಬ್ರ, ಕೋಶಾಧಿಕಾರಿಯಾಗಿ ಕೃಷ್ಣಪ್ರಸಾದ್ ಬಲ್ನಾಡು, ಜೊತೆಕಾರ್ಯದರ್ಶಿಯಾಗಿ ಜಯಕಿರಣ ಉಪ್ಪಿನಂಗಡಿ ವರದಿಗಾರ ನಜೀರ್ ಕೊಯಿಲ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆದಿದ್ದು ಉಳಿದ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ಆಯ್ಕೆಯಾದರು.

ನಾಗರಾಜ್ ಕಡಬ

ಶ್ರವಣ್ ಕುಮಾರ್ ನಾಳ,ಶಶಿಧರ ರೈ ಕುತ್ಯಾಳ, ಕುಮಾರ್ ಕಲ್ಲಾರೆ, ಸುಧಾಕರ ಪಡೀಲ್, ಹರೀಶ್ ಕೃಷ್ಣ ಸ್ಟುಡಿಯೊ, ಉಮಾಶಂಕರ್ ಪಾಂಗ್ಲಾಯಿ, ರಾಜೇಶ್ ಪಟ್ಟೆ, ರಾಮಚಂದ್ರ ಬರೆಪ್ಪಾಡಿ, ಲೋಕೇಶ್ ಬನ್ನೂರು,  ಅನೀಶ್ ಕುಮಾರ್ ಮರೀಲ್,  ಪ್ರವೀಣ್ ಬೊಳುವಾರು, ಕಿರಣ್ ಪ್ರಸಾದ್ ಕುಂಡಡ್ಕ, ಸಿಶೇ ಕಜೆಮಾರ್, ಕರುಣಾಕರ್ ರೈ ಸಿ ಹೆಚ್ ,ಶೇಖ್ ಜೈನುದ್ದೀನ್, ದೀಪಕ್ ಉಬಾರ್, ಸಂತೋಷ್ ಕುಮಾರ್ ಶಾಂತಿನಗರ, ನಾರಾಯಣ ನಾಯ್ಕ್ ಅಮ್ಮುಂಜ, ಉದಯ ಕುಮಾರ್ ಯು ಎಲ್, ಹರೀಶ್ ಬಾರಿಂಜ, ಯತೀಶ್ ಉಪ್ಪಳಿಗೆ, ಉಮಾಪ್ರಸಾದ್ ರೈ ನಡುಬೈಲು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು

ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…

3 hours ago

ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!

ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…

4 hours ago

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ

ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…

15 hours ago

ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ

ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…

15 hours ago

ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

16 hours ago

ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…

18 hours ago