Advertisement
ಸುದ್ದಿಗಳು

ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸಂಶುದ್ದೀನ್ ಸಂಪ್ಯ ಆಯ್ಕೆ

Share

ಪುತ್ತೂರು: ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸಂಶುದ್ದೀನ್ ಸಂಪ್ಯ ಆಯ್ಕೆಯಾಗಿದ್ದಾರೆ. ನ 2 ರಂದು ಪತ್ರಿಕಾ ಭವನದಲ್ಲಿ ಮಹಾಸಭೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ನಿಕಟ ಪೂರ್ವ ಅಧ್ಯಕ್ಷ ಸುಧಾಕರ್ ಸುವರ್ಣ ತಿಂಗಳಾಡಿ ಅಧ್ಯಕ್ಷತೆ ವಹಿಸಿದ್ದರು. ಚುನಾವಣಾಧಿಕಾರಿಯಾಗಿ ಬಿ ಟಿ ರಂಜನ್, ಉಪಚುನಾವಣಾಧಿಕಾರಿಗಳಾಗಿ ಮೇಘಾ ಪಾಲೆತ್ತಡಿ ಮತ್ತು ಬಾಲಕೃಷ್ಣ ಕೊಯಿಲ ಕಾರ್ಯನಿರ್ವಹಿಸಿದ್ದರು. ಚುನಾವಣಾ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆದು ಅಧ್ಯಕ್ಷರಾಗಿ ಕನ್ನಡ ಪ್ರಭ ಮತ್ತು ವಾರ್ತಾಭಾರತಿಯ ಪುತ್ತೂರು ವರದಿಗಾರ ಸಂಶುದ್ದೀನ್ ಸಂಪ್ಯ, ಕಾರ್ಯದರ್ಶಿಯಾಗಿ ಉದಯವಾಣಿಯ ಕಡಬ ವರದಿಗಾರ ಎನ್‌.ಕೆ.ನಾಗರಾಜ್, ಉಪಾಧ್ಯಕ್ಷರಾಗಿ ಉದಯವಾಣಿ ಉಪ್ಪಿನಂಗಡಿ ವರದಿಗಾರ ಸರ್ವೇಶ್ ಕುಮಾರ್ ಮತ್ತು ವಿಜಯ ಕರ್ನಾಟಕ ಪುತ್ತೂರು ಗ್ರಾಮಾಂತರ ವರದಿಗಾರ ಸಿದ್ದಿಕ್ ಕುಂಬ್ರ, ಕೋಶಾಧಿಕಾರಿಯಾಗಿ ಕೃಷ್ಣಪ್ರಸಾದ್ ಬಲ್ನಾಡು, ಜೊತೆಕಾರ್ಯದರ್ಶಿಯಾಗಿ ಜಯಕಿರಣ ಉಪ್ಪಿನಂಗಡಿ ವರದಿಗಾರ ನಜೀರ್ ಕೊಯಿಲ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆದಿದ್ದು ಉಳಿದ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ಆಯ್ಕೆಯಾದರು.

ನಾಗರಾಜ್ ಕಡಬ

ಶ್ರವಣ್ ಕುಮಾರ್ ನಾಳ,ಶಶಿಧರ ರೈ ಕುತ್ಯಾಳ, ಕುಮಾರ್ ಕಲ್ಲಾರೆ, ಸುಧಾಕರ ಪಡೀಲ್, ಹರೀಶ್ ಕೃಷ್ಣ ಸ್ಟುಡಿಯೊ, ಉಮಾಶಂಕರ್ ಪಾಂಗ್ಲಾಯಿ, ರಾಜೇಶ್ ಪಟ್ಟೆ, ರಾಮಚಂದ್ರ ಬರೆಪ್ಪಾಡಿ, ಲೋಕೇಶ್ ಬನ್ನೂರು,  ಅನೀಶ್ ಕುಮಾರ್ ಮರೀಲ್,  ಪ್ರವೀಣ್ ಬೊಳುವಾರು, ಕಿರಣ್ ಪ್ರಸಾದ್ ಕುಂಡಡ್ಕ, ಸಿಶೇ ಕಜೆಮಾರ್, ಕರುಣಾಕರ್ ರೈ ಸಿ ಹೆಚ್ ,ಶೇಖ್ ಜೈನುದ್ದೀನ್, ದೀಪಕ್ ಉಬಾರ್, ಸಂತೋಷ್ ಕುಮಾರ್ ಶಾಂತಿನಗರ, ನಾರಾಯಣ ನಾಯ್ಕ್ ಅಮ್ಮುಂಜ, ಉದಯ ಕುಮಾರ್ ಯು ಎಲ್, ಹರೀಶ್ ಬಾರಿಂಜ, ಯತೀಶ್ ಉಪ್ಪಳಿಗೆ, ಉಮಾಪ್ರಸಾದ್ ರೈ ನಡುಬೈಲು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

22 minutes ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

11 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

11 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

24 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

1 day ago