ತಾಲೂಕು ಮಟ್ಟದ ಭಜನೆ ಸ್ಪರ್ಧೆ

May 27, 2019
9:00 AM

ಸುಳ್ಯ: ಭಜನಾ ಸ್ಪರ್ಧೆ ಎನ್ನುವುದಕ್ಕಿಂತ ದೇವರಿಗೆ ಭಜನೆ ನಡೆದಿದೆ ಎನ್ನುವುದು ಮುಖ್ಯ ಎಂದು ಹರಪ್ರಾಸಾದ್ ತುದಿಯಡ್ಕ ಹೇಳಿದರು.

ಅವರು ಶ್ರೀ ಕೃಷ್ಣ ಭಜನಾ ಮಂದಿರ (ರಿ )ಮೇನಾಲ ಅಜ್ಜಾವರ  ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ ಭಜನಾ ಸ್ಪರ್ಧೆಯಲ್ಲಿ  ಮಾತನಾಡಿದರು. ಪೂರ್ವಹ್ನ ಭಜನೆ ಸ್ಪರ್ಧೆ ಆರಂಭ ವಾಗಿ  ಹಲವಾರು ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡವು. ಸಂಜೆ ಭಜನಾ ಮಂಗಲೋತ್ಸವ ನಡೆದು, ಸಮಾರೋಪ ಸಮಾರಂಭವು ಹಾಗೂ ಬಹುಮಾನ ವಿತರಣೆ ನಡೆಯಿತು.

ಪ್ರಥಮ ಬಹುಮಾನವನ್ನು -ಶ್ರೀ ಶಾರದಾಂಬ ಭಜನಾ ಮಂಡಳಿ ಪಂಜ,

ದ್ವಿತೀಯ -ಶ್ರೀ ಪ್ರಸನ್ನಜನೆಯ ಆಜನಾದ್ರಿ ಅಡ್ಕಾರ್,

ತೃತೀಯ -ಸರಕಾರಿ ಪ್ರಥಮ ದರ್ಜೆ ಕಾಲೇಜು    ಸುಳ್ಯವು ಪಡೆದು ಕೊಂಡಿತು.

ಕಾರ್ಯಕ್ರಮದ್ಲಲಿ ಅಧ್ಯಕ್ಷರು ರಾಜೇಶ್ ಶೆಟ್ಟಿ ಮೇನಾಲ,  ಶ್ರೀ ಚೆನ್ನಕೇಶವ ದೇವಸ್ಥಾನ  ಆಡಳಿತ ಮೋಕ್ತೆಸರರು  ಹರಪ್ರಸಾದ್ ತುದಿಯಡ್ಕ , ಭಜನಾ ಪರಿಷತ್ ಸುಳ್ಯ ಇದರ ಅಧ್ಯಕ್ಷ  ಶಿವಪ್ರಸಾದ್ ಆಲೆಟ್ಟಿ  ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಶಾಸ್ತ್ರ ಮತ್ತು ಆಧುನಿಕತೆಯ ಸಮನ್ವಯದ ಹಬ್ಬ — ಯುಗಾದಿ
March 19, 2026
8:15 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror