ತಾಲೂಕು ಮಟ್ಟದ ಭಜನೆ ಸ್ಪರ್ಧೆ

May 27, 2019
9:00 AM

ಸುಳ್ಯ: ಭಜನಾ ಸ್ಪರ್ಧೆ ಎನ್ನುವುದಕ್ಕಿಂತ ದೇವರಿಗೆ ಭಜನೆ ನಡೆದಿದೆ ಎನ್ನುವುದು ಮುಖ್ಯ ಎಂದು ಹರಪ್ರಾಸಾದ್ ತುದಿಯಡ್ಕ ಹೇಳಿದರು.

Advertisement
Advertisement

ಅವರು ಶ್ರೀ ಕೃಷ್ಣ ಭಜನಾ ಮಂದಿರ (ರಿ )ಮೇನಾಲ ಅಜ್ಜಾವರ  ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ ಭಜನಾ ಸ್ಪರ್ಧೆಯಲ್ಲಿ  ಮಾತನಾಡಿದರು. ಪೂರ್ವಹ್ನ ಭಜನೆ ಸ್ಪರ್ಧೆ ಆರಂಭ ವಾಗಿ  ಹಲವಾರು ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡವು. ಸಂಜೆ ಭಜನಾ ಮಂಗಲೋತ್ಸವ ನಡೆದು, ಸಮಾರೋಪ ಸಮಾರಂಭವು ಹಾಗೂ ಬಹುಮಾನ ವಿತರಣೆ ನಡೆಯಿತು.

ಪ್ರಥಮ ಬಹುಮಾನವನ್ನು -ಶ್ರೀ ಶಾರದಾಂಬ ಭಜನಾ ಮಂಡಳಿ ಪಂಜ,

ದ್ವಿತೀಯ -ಶ್ರೀ ಪ್ರಸನ್ನಜನೆಯ ಆಜನಾದ್ರಿ ಅಡ್ಕಾರ್,

ತೃತೀಯ -ಸರಕಾರಿ ಪ್ರಥಮ ದರ್ಜೆ ಕಾಲೇಜು    ಸುಳ್ಯವು ಪಡೆದು ಕೊಂಡಿತು.

ಕಾರ್ಯಕ್ರಮದ್ಲಲಿ ಅಧ್ಯಕ್ಷರು ರಾಜೇಶ್ ಶೆಟ್ಟಿ ಮೇನಾಲ,  ಶ್ರೀ ಚೆನ್ನಕೇಶವ ದೇವಸ್ಥಾನ  ಆಡಳಿತ ಮೋಕ್ತೆಸರರು  ಹರಪ್ರಸಾದ್ ತುದಿಯಡ್ಕ , ಭಜನಾ ಪರಿಷತ್ ಸುಳ್ಯ ಇದರ ಅಧ್ಯಕ್ಷ  ಶಿವಪ್ರಸಾದ್ ಆಲೆಟ್ಟಿ  ಉಪಸ್ಥಿತರಿದ್ದರು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
December 29, 2025
6:54 AM
by: ದ ರೂರಲ್ ಮಿರರ್.ಕಾಂ
ಗೋಪೂಜೆಯೊಂದಿಗೆ ದೀಪಾವಳಿ ಆಚರಿಸಿದ ತೇಜಸ್ವಿಸೂರ್ಯ ದಂಪತಿಗಳು
October 23, 2025
8:25 PM
by: The Rural Mirror ಸುದ್ದಿಜಾಲ
25 ಲಕ್ಷ ಭಕ್ತರಿಂದ ಹಾಸನಾಂಬೆ ದೇವಿಯ ದರ್ಶನ | 20 ಕೋಟಿ ಆದಾಯ
October 23, 2025
5:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror