ಸುಳ್ಯ: ಭಜನಾ ಸ್ಪರ್ಧೆ ಎನ್ನುವುದಕ್ಕಿಂತ ದೇವರಿಗೆ ಭಜನೆ ನಡೆದಿದೆ ಎನ್ನುವುದು ಮುಖ್ಯ ಎಂದು ಹರಪ್ರಾಸಾದ್ ತುದಿಯಡ್ಕ ಹೇಳಿದರು.
ಅವರು ಶ್ರೀ ಕೃಷ್ಣ ಭಜನಾ ಮಂದಿರ (ರಿ )ಮೇನಾಲ ಅಜ್ಜಾವರ ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ ಭಜನಾ ಸ್ಪರ್ಧೆಯಲ್ಲಿ ಮಾತನಾಡಿದರು. ಪೂರ್ವಹ್ನ ಭಜನೆ ಸ್ಪರ್ಧೆ ಆರಂಭ ವಾಗಿ ಹಲವಾರು ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡವು. ಸಂಜೆ ಭಜನಾ ಮಂಗಲೋತ್ಸವ ನಡೆದು, ಸಮಾರೋಪ ಸಮಾರಂಭವು ಹಾಗೂ ಬಹುಮಾನ ವಿತರಣೆ ನಡೆಯಿತು.
ಪ್ರಥಮ ಬಹುಮಾನವನ್ನು -ಶ್ರೀ ಶಾರದಾಂಬ ಭಜನಾ ಮಂಡಳಿ ಪಂಜ,
ದ್ವಿತೀಯ -ಶ್ರೀ ಪ್ರಸನ್ನಜನೆಯ ಆಜನಾದ್ರಿ ಅಡ್ಕಾರ್,
ತೃತೀಯ -ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯವು ಪಡೆದು ಕೊಂಡಿತು.
ಕಾರ್ಯಕ್ರಮದ್ಲಲಿ ಅಧ್ಯಕ್ಷರು ರಾಜೇಶ್ ಶೆಟ್ಟಿ ಮೇನಾಲ, ಶ್ರೀ ಚೆನ್ನಕೇಶವ ದೇವಸ್ಥಾನ ಆಡಳಿತ ಮೋಕ್ತೆಸರರು ಹರಪ್ರಸಾದ್ ತುದಿಯಡ್ಕ , ಭಜನಾ ಪರಿಷತ್ ಸುಳ್ಯ ಇದರ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಉಪಸ್ಥಿತರಿದ್ದರು.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…