ಸುಳ್ಯ: ಭಜನಾ ಸ್ಪರ್ಧೆ ಎನ್ನುವುದಕ್ಕಿಂತ ದೇವರಿಗೆ ಭಜನೆ ನಡೆದಿದೆ ಎನ್ನುವುದು ಮುಖ್ಯ ಎಂದು ಹರಪ್ರಾಸಾದ್ ತುದಿಯಡ್ಕ ಹೇಳಿದರು.
ಅವರು ಶ್ರೀ ಕೃಷ್ಣ ಭಜನಾ ಮಂದಿರ (ರಿ )ಮೇನಾಲ ಅಜ್ಜಾವರ ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ ಭಜನಾ ಸ್ಪರ್ಧೆಯಲ್ಲಿ ಮಾತನಾಡಿದರು. ಪೂರ್ವಹ್ನ ಭಜನೆ ಸ್ಪರ್ಧೆ ಆರಂಭ ವಾಗಿ ಹಲವಾರು ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡವು. ಸಂಜೆ ಭಜನಾ ಮಂಗಲೋತ್ಸವ ನಡೆದು, ಸಮಾರೋಪ ಸಮಾರಂಭವು ಹಾಗೂ ಬಹುಮಾನ ವಿತರಣೆ ನಡೆಯಿತು.
ಪ್ರಥಮ ಬಹುಮಾನವನ್ನು -ಶ್ರೀ ಶಾರದಾಂಬ ಭಜನಾ ಮಂಡಳಿ ಪಂಜ,
ದ್ವಿತೀಯ -ಶ್ರೀ ಪ್ರಸನ್ನಜನೆಯ ಆಜನಾದ್ರಿ ಅಡ್ಕಾರ್,
ತೃತೀಯ -ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯವು ಪಡೆದು ಕೊಂಡಿತು.
ಕಾರ್ಯಕ್ರಮದ್ಲಲಿ ಅಧ್ಯಕ್ಷರು ರಾಜೇಶ್ ಶೆಟ್ಟಿ ಮೇನಾಲ, ಶ್ರೀ ಚೆನ್ನಕೇಶವ ದೇವಸ್ಥಾನ ಆಡಳಿತ ಮೋಕ್ತೆಸರರು ಹರಪ್ರಸಾದ್ ತುದಿಯಡ್ಕ , ಭಜನಾ ಪರಿಷತ್ ಸುಳ್ಯ ಇದರ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಉಪಸ್ಥಿತರಿದ್ದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…