ಸುಳ್ಯ: ಭಜನಾ ಸ್ಪರ್ಧೆ ಎನ್ನುವುದಕ್ಕಿಂತ ದೇವರಿಗೆ ಭಜನೆ ನಡೆದಿದೆ ಎನ್ನುವುದು ಮುಖ್ಯ ಎಂದು ಹರಪ್ರಾಸಾದ್ ತುದಿಯಡ್ಕ ಹೇಳಿದರು.
ಅವರು ಶ್ರೀ ಕೃಷ್ಣ ಭಜನಾ ಮಂದಿರ (ರಿ )ಮೇನಾಲ ಅಜ್ಜಾವರ ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ ಭಜನಾ ಸ್ಪರ್ಧೆಯಲ್ಲಿ ಮಾತನಾಡಿದರು. ಪೂರ್ವಹ್ನ ಭಜನೆ ಸ್ಪರ್ಧೆ ಆರಂಭ ವಾಗಿ ಹಲವಾರು ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡವು. ಸಂಜೆ ಭಜನಾ ಮಂಗಲೋತ್ಸವ ನಡೆದು, ಸಮಾರೋಪ ಸಮಾರಂಭವು ಹಾಗೂ ಬಹುಮಾನ ವಿತರಣೆ ನಡೆಯಿತು.
ಪ್ರಥಮ ಬಹುಮಾನವನ್ನು -ಶ್ರೀ ಶಾರದಾಂಬ ಭಜನಾ ಮಂಡಳಿ ಪಂಜ,
ದ್ವಿತೀಯ -ಶ್ರೀ ಪ್ರಸನ್ನಜನೆಯ ಆಜನಾದ್ರಿ ಅಡ್ಕಾರ್,
ತೃತೀಯ -ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯವು ಪಡೆದು ಕೊಂಡಿತು.
ಕಾರ್ಯಕ್ರಮದ್ಲಲಿ ಅಧ್ಯಕ್ಷರು ರಾಜೇಶ್ ಶೆಟ್ಟಿ ಮೇನಾಲ, ಶ್ರೀ ಚೆನ್ನಕೇಶವ ದೇವಸ್ಥಾನ ಆಡಳಿತ ಮೋಕ್ತೆಸರರು ಹರಪ್ರಸಾದ್ ತುದಿಯಡ್ಕ , ಭಜನಾ ಪರಿಷತ್ ಸುಳ್ಯ ಇದರ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಉಪಸ್ಥಿತರಿದ್ದರು.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…