ಸುಳ್ಯ: ಭಜನಾ ಸ್ಪರ್ಧೆ ಎನ್ನುವುದಕ್ಕಿಂತ ದೇವರಿಗೆ ಭಜನೆ ನಡೆದಿದೆ ಎನ್ನುವುದು ಮುಖ್ಯ ಎಂದು ಹರಪ್ರಾಸಾದ್ ತುದಿಯಡ್ಕ ಹೇಳಿದರು.
ಅವರು ಶ್ರೀ ಕೃಷ್ಣ ಭಜನಾ ಮಂದಿರ (ರಿ )ಮೇನಾಲ ಅಜ್ಜಾವರ ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ ಭಜನಾ ಸ್ಪರ್ಧೆಯಲ್ಲಿ ಮಾತನಾಡಿದರು. ಪೂರ್ವಹ್ನ ಭಜನೆ ಸ್ಪರ್ಧೆ ಆರಂಭ ವಾಗಿ ಹಲವಾರು ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡವು. ಸಂಜೆ ಭಜನಾ ಮಂಗಲೋತ್ಸವ ನಡೆದು, ಸಮಾರೋಪ ಸಮಾರಂಭವು ಹಾಗೂ ಬಹುಮಾನ ವಿತರಣೆ ನಡೆಯಿತು.
ಪ್ರಥಮ ಬಹುಮಾನವನ್ನು -ಶ್ರೀ ಶಾರದಾಂಬ ಭಜನಾ ಮಂಡಳಿ ಪಂಜ,
ದ್ವಿತೀಯ -ಶ್ರೀ ಪ್ರಸನ್ನಜನೆಯ ಆಜನಾದ್ರಿ ಅಡ್ಕಾರ್,
ತೃತೀಯ -ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯವು ಪಡೆದು ಕೊಂಡಿತು.
ಕಾರ್ಯಕ್ರಮದ್ಲಲಿ ಅಧ್ಯಕ್ಷರು ರಾಜೇಶ್ ಶೆಟ್ಟಿ ಮೇನಾಲ, ಶ್ರೀ ಚೆನ್ನಕೇಶವ ದೇವಸ್ಥಾನ ಆಡಳಿತ ಮೋಕ್ತೆಸರರು ಹರಪ್ರಸಾದ್ ತುದಿಯಡ್ಕ , ಭಜನಾ ಪರಿಷತ್ ಸುಳ್ಯ ಇದರ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಉಪಸ್ಥಿತರಿದ್ದರು.
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…