Advertisement
ಧಾರ್ಮಿಕ

ತಾಲೂಕು ಮಟ್ಟದ ಭಜನೆ ಸ್ಪರ್ಧೆ

Share

ಸುಳ್ಯ: ಭಜನಾ ಸ್ಪರ್ಧೆ ಎನ್ನುವುದಕ್ಕಿಂತ ದೇವರಿಗೆ ಭಜನೆ ನಡೆದಿದೆ ಎನ್ನುವುದು ಮುಖ್ಯ ಎಂದು ಹರಪ್ರಾಸಾದ್ ತುದಿಯಡ್ಕ ಹೇಳಿದರು.

ಅವರು ಶ್ರೀ ಕೃಷ್ಣ ಭಜನಾ ಮಂದಿರ (ರಿ )ಮೇನಾಲ ಅಜ್ಜಾವರ  ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ ಭಜನಾ ಸ್ಪರ್ಧೆಯಲ್ಲಿ  ಮಾತನಾಡಿದರು. ಪೂರ್ವಹ್ನ ಭಜನೆ ಸ್ಪರ್ಧೆ ಆರಂಭ ವಾಗಿ  ಹಲವಾರು ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡವು. ಸಂಜೆ ಭಜನಾ ಮಂಗಲೋತ್ಸವ ನಡೆದು, ಸಮಾರೋಪ ಸಮಾರಂಭವು ಹಾಗೂ ಬಹುಮಾನ ವಿತರಣೆ ನಡೆಯಿತು.

ಪ್ರಥಮ ಬಹುಮಾನವನ್ನು -ಶ್ರೀ ಶಾರದಾಂಬ ಭಜನಾ ಮಂಡಳಿ ಪಂಜ,

ದ್ವಿತೀಯ -ಶ್ರೀ ಪ್ರಸನ್ನಜನೆಯ ಆಜನಾದ್ರಿ ಅಡ್ಕಾರ್,

ತೃತೀಯ -ಸರಕಾರಿ ಪ್ರಥಮ ದರ್ಜೆ ಕಾಲೇಜು    ಸುಳ್ಯವು ಪಡೆದು ಕೊಂಡಿತು.

ಕಾರ್ಯಕ್ರಮದ್ಲಲಿ ಅಧ್ಯಕ್ಷರು ರಾಜೇಶ್ ಶೆಟ್ಟಿ ಮೇನಾಲ,  ಶ್ರೀ ಚೆನ್ನಕೇಶವ ದೇವಸ್ಥಾನ  ಆಡಳಿತ ಮೋಕ್ತೆಸರರು  ಹರಪ್ರಸಾದ್ ತುದಿಯಡ್ಕ , ಭಜನಾ ಪರಿಷತ್ ಸುಳ್ಯ ಇದರ ಅಧ್ಯಕ್ಷ  ಶಿವಪ್ರಸಾದ್ ಆಲೆಟ್ಟಿ  ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

13 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago