ಸುಳ್ಯ: ಭಜನಾ ಸ್ಪರ್ಧೆ ಎನ್ನುವುದಕ್ಕಿಂತ ದೇವರಿಗೆ ಭಜನೆ ನಡೆದಿದೆ ಎನ್ನುವುದು ಮುಖ್ಯ ಎಂದು ಹರಪ್ರಾಸಾದ್ ತುದಿಯಡ್ಕ ಹೇಳಿದರು.
ಅವರು ಶ್ರೀ ಕೃಷ್ಣ ಭಜನಾ ಮಂದಿರ (ರಿ )ಮೇನಾಲ ಅಜ್ಜಾವರ ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ ಭಜನಾ ಸ್ಪರ್ಧೆಯಲ್ಲಿ ಮಾತನಾಡಿದರು. ಪೂರ್ವಹ್ನ ಭಜನೆ ಸ್ಪರ್ಧೆ ಆರಂಭ ವಾಗಿ ಹಲವಾರು ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡವು. ಸಂಜೆ ಭಜನಾ ಮಂಗಲೋತ್ಸವ ನಡೆದು, ಸಮಾರೋಪ ಸಮಾರಂಭವು ಹಾಗೂ ಬಹುಮಾನ ವಿತರಣೆ ನಡೆಯಿತು.
ಪ್ರಥಮ ಬಹುಮಾನವನ್ನು -ಶ್ರೀ ಶಾರದಾಂಬ ಭಜನಾ ಮಂಡಳಿ ಪಂಜ,
ದ್ವಿತೀಯ -ಶ್ರೀ ಪ್ರಸನ್ನಜನೆಯ ಆಜನಾದ್ರಿ ಅಡ್ಕಾರ್,
ತೃತೀಯ -ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯವು ಪಡೆದು ಕೊಂಡಿತು.
ಕಾರ್ಯಕ್ರಮದ್ಲಲಿ ಅಧ್ಯಕ್ಷರು ರಾಜೇಶ್ ಶೆಟ್ಟಿ ಮೇನಾಲ, ಶ್ರೀ ಚೆನ್ನಕೇಶವ ದೇವಸ್ಥಾನ ಆಡಳಿತ ಮೋಕ್ತೆಸರರು ಹರಪ್ರಸಾದ್ ತುದಿಯಡ್ಕ , ಭಜನಾ ಪರಿಷತ್ ಸುಳ್ಯ ಇದರ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಉಪಸ್ಥಿತರಿದ್ದರು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…