ಸುಳ್ಯ: ಭಜನಾ ಸ್ಪರ್ಧೆ ಎನ್ನುವುದಕ್ಕಿಂತ ದೇವರಿಗೆ ಭಜನೆ ನಡೆದಿದೆ ಎನ್ನುವುದು ಮುಖ್ಯ ಎಂದು ಹರಪ್ರಾಸಾದ್ ತುದಿಯಡ್ಕ ಹೇಳಿದರು.
ಅವರು ಶ್ರೀ ಕೃಷ್ಣ ಭಜನಾ ಮಂದಿರ (ರಿ )ಮೇನಾಲ ಅಜ್ಜಾವರ ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ ಭಜನಾ ಸ್ಪರ್ಧೆಯಲ್ಲಿ ಮಾತನಾಡಿದರು. ಪೂರ್ವಹ್ನ ಭಜನೆ ಸ್ಪರ್ಧೆ ಆರಂಭ ವಾಗಿ ಹಲವಾರು ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡವು. ಸಂಜೆ ಭಜನಾ ಮಂಗಲೋತ್ಸವ ನಡೆದು, ಸಮಾರೋಪ ಸಮಾರಂಭವು ಹಾಗೂ ಬಹುಮಾನ ವಿತರಣೆ ನಡೆಯಿತು.
ಪ್ರಥಮ ಬಹುಮಾನವನ್ನು -ಶ್ರೀ ಶಾರದಾಂಬ ಭಜನಾ ಮಂಡಳಿ ಪಂಜ,
ದ್ವಿತೀಯ -ಶ್ರೀ ಪ್ರಸನ್ನಜನೆಯ ಆಜನಾದ್ರಿ ಅಡ್ಕಾರ್,
ತೃತೀಯ -ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯವು ಪಡೆದು ಕೊಂಡಿತು.
ಕಾರ್ಯಕ್ರಮದ್ಲಲಿ ಅಧ್ಯಕ್ಷರು ರಾಜೇಶ್ ಶೆಟ್ಟಿ ಮೇನಾಲ, ಶ್ರೀ ಚೆನ್ನಕೇಶವ ದೇವಸ್ಥಾನ ಆಡಳಿತ ಮೋಕ್ತೆಸರರು ಹರಪ್ರಸಾದ್ ತುದಿಯಡ್ಕ , ಭಜನಾ ಪರಿಷತ್ ಸುಳ್ಯ ಇದರ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…