ಸುಳ್ಯ: ಜನಪ್ರತಿನಿಧಿಗಳು ಎಂದರೆ ಪ್ರತಿ ಹೆಜ್ಜೆ ಹೆಜ್ಜೆಗೂ ಹವಾ ನಿಯಂತ್ರಿತ ವಾಹನದಲ್ಲಿಯೇ ಓಡಾಡಬೇಕು ಎಂಬ ಒಂದು ವಾತಾವರಣ ಇದೆ. ಆದರೆ ಜನಪ್ರತಿನಿಧಿಗಳ ಮಧ್ಯೆ ಉರಿ ಬಿಸಿಲಿನಲ್ಲಿಯೂ ತಾಲೂಕು ಪಂಚಾಯತ್ ನಿಂದ ನಗರ ಪಂಚಾಯತ್ ಗೆ ನಡೆದುಕೊಂಡೇ ಬಂದ ಸಚಿವರು ಮತ್ತು ಶಾಸಕರು ಗಮನ ಸೆಳೆದರು.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮತ್ತು ಶಾಸಕ ಎಸ್.ಅಂಗಾರ ಪಾದಯಾತ್ರೆ ನಡೆಸಿ ಸರಳತೆ ಮೆರೆದರು.
ಶನಿವಾರ ಸುಳ್ಯ ಪ್ರವಾಸ ಮಾಡಿದ ಸಚಿವ ಖಾದರ್ ತಾಲೂಕು ಪಂಚಾಯತ್ ನಲ್ಲಿ ಸಭೆ ಮುಗಿಸಿ ಹತ್ತಿರದಲ್ಲೇ ಇರುವ ನ.ಪಂ.ನತ್ತ ಹೆಜ್ಜೆ ಹಾಕಿದರು. ಸಚಿವರ ಜೊತೆ ಶಾಸಕರು ಪಾದಯಾತ್ರೆಗೆ ಸಾಥ್ ನೀಡಿದಾಗ ವಾಹನ ಏರದೇ ಇತರ ಜನಪ್ರತಿನಿಧಿಗಳು ಅಧಿಕಾರಿಗಳೂ ಸಚಿವ, ಶಾಸಕರ ಜೊತೆ ನಡೆದುಕೊಂಡೇ ಬಂದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…