ಸುಳ್ಯ: ಜನಪ್ರತಿನಿಧಿಗಳು ಎಂದರೆ ಪ್ರತಿ ಹೆಜ್ಜೆ ಹೆಜ್ಜೆಗೂ ಹವಾ ನಿಯಂತ್ರಿತ ವಾಹನದಲ್ಲಿಯೇ ಓಡಾಡಬೇಕು ಎಂಬ ಒಂದು ವಾತಾವರಣ ಇದೆ. ಆದರೆ ಜನಪ್ರತಿನಿಧಿಗಳ ಮಧ್ಯೆ ಉರಿ ಬಿಸಿಲಿನಲ್ಲಿಯೂ ತಾಲೂಕು ಪಂಚಾಯತ್ ನಿಂದ ನಗರ ಪಂಚಾಯತ್ ಗೆ ನಡೆದುಕೊಂಡೇ ಬಂದ ಸಚಿವರು ಮತ್ತು ಶಾಸಕರು ಗಮನ ಸೆಳೆದರು.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮತ್ತು ಶಾಸಕ ಎಸ್.ಅಂಗಾರ ಪಾದಯಾತ್ರೆ ನಡೆಸಿ ಸರಳತೆ ಮೆರೆದರು.
ಶನಿವಾರ ಸುಳ್ಯ ಪ್ರವಾಸ ಮಾಡಿದ ಸಚಿವ ಖಾದರ್ ತಾಲೂಕು ಪಂಚಾಯತ್ ನಲ್ಲಿ ಸಭೆ ಮುಗಿಸಿ ಹತ್ತಿರದಲ್ಲೇ ಇರುವ ನ.ಪಂ.ನತ್ತ ಹೆಜ್ಜೆ ಹಾಕಿದರು. ಸಚಿವರ ಜೊತೆ ಶಾಸಕರು ಪಾದಯಾತ್ರೆಗೆ ಸಾಥ್ ನೀಡಿದಾಗ ವಾಹನ ಏರದೇ ಇತರ ಜನಪ್ರತಿನಿಧಿಗಳು ಅಧಿಕಾರಿಗಳೂ ಸಚಿವ, ಶಾಸಕರ ಜೊತೆ ನಡೆದುಕೊಂಡೇ ಬಂದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…