ಸುಳ್ಯ: ಜನಪ್ರತಿನಿಧಿಗಳು ಎಂದರೆ ಪ್ರತಿ ಹೆಜ್ಜೆ ಹೆಜ್ಜೆಗೂ ಹವಾ ನಿಯಂತ್ರಿತ ವಾಹನದಲ್ಲಿಯೇ ಓಡಾಡಬೇಕು ಎಂಬ ಒಂದು ವಾತಾವರಣ ಇದೆ. ಆದರೆ ಜನಪ್ರತಿನಿಧಿಗಳ ಮಧ್ಯೆ ಉರಿ ಬಿಸಿಲಿನಲ್ಲಿಯೂ ತಾಲೂಕು ಪಂಚಾಯತ್ ನಿಂದ ನಗರ ಪಂಚಾಯತ್ ಗೆ ನಡೆದುಕೊಂಡೇ ಬಂದ ಸಚಿವರು ಮತ್ತು ಶಾಸಕರು ಗಮನ ಸೆಳೆದರು.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮತ್ತು ಶಾಸಕ ಎಸ್.ಅಂಗಾರ ಪಾದಯಾತ್ರೆ ನಡೆಸಿ ಸರಳತೆ ಮೆರೆದರು.
ಶನಿವಾರ ಸುಳ್ಯ ಪ್ರವಾಸ ಮಾಡಿದ ಸಚಿವ ಖಾದರ್ ತಾಲೂಕು ಪಂಚಾಯತ್ ನಲ್ಲಿ ಸಭೆ ಮುಗಿಸಿ ಹತ್ತಿರದಲ್ಲೇ ಇರುವ ನ.ಪಂ.ನತ್ತ ಹೆಜ್ಜೆ ಹಾಕಿದರು. ಸಚಿವರ ಜೊತೆ ಶಾಸಕರು ಪಾದಯಾತ್ರೆಗೆ ಸಾಥ್ ನೀಡಿದಾಗ ವಾಹನ ಏರದೇ ಇತರ ಜನಪ್ರತಿನಿಧಿಗಳು ಅಧಿಕಾರಿಗಳೂ ಸಚಿವ, ಶಾಸಕರ ಜೊತೆ ನಡೆದುಕೊಂಡೇ ಬಂದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…