ಸುಳ್ಯ: ಜನಪ್ರತಿನಿಧಿಗಳು ಎಂದರೆ ಪ್ರತಿ ಹೆಜ್ಜೆ ಹೆಜ್ಜೆಗೂ ಹವಾ ನಿಯಂತ್ರಿತ ವಾಹನದಲ್ಲಿಯೇ ಓಡಾಡಬೇಕು ಎಂಬ ಒಂದು ವಾತಾವರಣ ಇದೆ. ಆದರೆ ಜನಪ್ರತಿನಿಧಿಗಳ ಮಧ್ಯೆ ಉರಿ ಬಿಸಿಲಿನಲ್ಲಿಯೂ ತಾಲೂಕು ಪಂಚಾಯತ್ ನಿಂದ ನಗರ ಪಂಚಾಯತ್ ಗೆ ನಡೆದುಕೊಂಡೇ ಬಂದ ಸಚಿವರು ಮತ್ತು ಶಾಸಕರು ಗಮನ ಸೆಳೆದರು.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮತ್ತು ಶಾಸಕ ಎಸ್.ಅಂಗಾರ ಪಾದಯಾತ್ರೆ ನಡೆಸಿ ಸರಳತೆ ಮೆರೆದರು.
ಶನಿವಾರ ಸುಳ್ಯ ಪ್ರವಾಸ ಮಾಡಿದ ಸಚಿವ ಖಾದರ್ ತಾಲೂಕು ಪಂಚಾಯತ್ ನಲ್ಲಿ ಸಭೆ ಮುಗಿಸಿ ಹತ್ತಿರದಲ್ಲೇ ಇರುವ ನ.ಪಂ.ನತ್ತ ಹೆಜ್ಜೆ ಹಾಕಿದರು. ಸಚಿವರ ಜೊತೆ ಶಾಸಕರು ಪಾದಯಾತ್ರೆಗೆ ಸಾಥ್ ನೀಡಿದಾಗ ವಾಹನ ಏರದೇ ಇತರ ಜನಪ್ರತಿನಿಧಿಗಳು ಅಧಿಕಾರಿಗಳೂ ಸಚಿವ, ಶಾಸಕರ ಜೊತೆ ನಡೆದುಕೊಂಡೇ ಬಂದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…