Advertisement
Categories: Uncategorized

ತಿರುಪತಿ ಅರ್ಚಕರಿಗೂ ಕೊರೋನಾ ಪಾಸಿಟಿವ್‌ | 15 ಮಂದಿ ಅರ್ಚಕರಿಗೆ ಕೊರೋನಾ ಪಾಸಿಟಿವ್‌ |

Share
ಆಂಧ್ರಪ್ರದೇಶ : ದೇಶದ ಪ್ರಸಿದ್ಧ ದೇವಸ್ಥಾನ ತಿರುಪತಿ ದೇವಾಲಯದ 15 ಅರ್ಚಕರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದಿದೆ. ಈ ಬಗ್ಗೆ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ರಮಣ ದೀಕ್ಷಿತುಲು ಟ್ವೀಟ್ ಮಾಡಿದ್ದಾರೆ.
ಆಂಧ್ರಪ್ರದೇಶದಲ್ಲಿ  ಕೊರೋನಾ ವೈರಸ್‌ ವ್ಯಾಪಕವಾಗಿ ಹರಡಿದೆ. ಇದೀಗ ತಿರುಪತಿ ದೇವಾಲಯದ  50 ಮಂದಿ ಅರ್ಚಕರ ಪೈಕಿ  15 ಅರ್ಚಕರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದಿದೆ. ಈ ಬಗ್ಗೆ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ರಮಣ ದೀಕ್ಷಿತುಲು ಟ್ವೀಟ್ ಮಾಡಿ, 50 ಅರ್ಚಕರ ಪೈಕಿ 15 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಕ್ವಾರಂಟೈನ್ ಆಗಿದ್ದಾರೆ. ಟಿಟಿಡಿಯ ಅಧಿಕಾರಿಗಳು ದರ್ಶನವನ್ನು ನಿಲ್ಲಿಸಲು ನಿರಾಕರಿಸಿದ್ದಾರೆ ಎಂದು ಟ್ವೀಟ್‌ ನಲ್ಲಿ  ತಿಳಿಸಿದ್ದಾರೆ.
50 ಮಂದಿ ಅರ್ಚಕರ ಪೈಕಿ  15 ಅರ್ಚಕರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದ ಹಿನ್ನೆಲೆಯಲ್ಲಿ  ಎಲ್ಲಾ ಅರ್ಚಕರೂ ಕೊರೋನಾ ಪರೀಕ್ಷೆಗೆ ಒಳಗಾಗಿದ್ದಾರೆ.  25 ಅರ್ಚಕರ ವರದಿಗಾಗಿ ಕಾಯಲಾಗುತ್ತಿದೆ. ಇದುವರೆಗೆ ದೇವಸ್ಥಾನದ  91 ಸಿಬ್ಬಂದಿಗಳಿಗೆ ಕೊರೋನಾ ವೈರಸ್  ತಗುಲಿದೆ.  ಇದೀಗ ದೇವಸ್ಥಾನ ಬಂದ್‌ ಮಾಡುವ ಚಿಂತನೆ ನಡೆಯುತ್ತಿದೆ. ಲಾಕ್ಡೌನ್‌ ನಂತರ ಜೂನ್ 11ರಿಂದ ತಿರುಪತಿ ದೇವರ ದರ್ಶನ ಆರಂಭವಾಗಿತ್ತು. ಈಗ  ಪ್ರತಿದಿನ 12 ಸಾವಿರ ಜನರು ದೇವಾಲಯಕ್ಕೆ ಭೇಟಿ ನೀಡಲು ಅವಕಾಶ ನೀಡಲಾಗಿದೆ. ಭಕ್ತರು ಬರುತ್ತಲೇ ಇದ್ದಾರೆ.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 01-03-2025 | ಕರಾವಳಿ ಜಿಲ್ಲೆಯ ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಮಾ.4 ರಂದು ಕೂಡಾ ತುಂತುರು ಮಳೆ ನಿರೀಕ್ಷೆ |

ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು,…

8 hours ago

ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |

ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…

14 hours ago

ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |

ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…

14 hours ago

ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ

ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…

15 hours ago

ಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ದಕ್ಷಿಣ ಕನ್ನಡದ ಸುಳ್ಯದಲ್ಲಿ  40.4 ಡಿಗ್ರಿ ಸೆಲ್ಸಿಯಸ್,  ಉಪ್ಪಿನಂಗಡಿಯಲ್ಲಿ   39.6, ಪಾಣೆ ಮಂಗಳೂರಿನಲ್ಲಿ …

15 hours ago

ಕೃಷಿಯಲ್ಲಿ ಶೇ.80 ರಷ್ಟು ಮಂದಿ ಸಣ್ಣ ರೈತರು

ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ  ಸಮುದಾಯ ಮಾರುಕಟ್ಟೆ…

15 hours ago