Advertisement
Categories: Uncategorized

ತಿರುಪತಿ ಅರ್ಚಕರಿಗೂ ಕೊರೋನಾ ಪಾಸಿಟಿವ್‌ | 15 ಮಂದಿ ಅರ್ಚಕರಿಗೆ ಕೊರೋನಾ ಪಾಸಿಟಿವ್‌ |

Share
ಆಂಧ್ರಪ್ರದೇಶ : ದೇಶದ ಪ್ರಸಿದ್ಧ ದೇವಸ್ಥಾನ ತಿರುಪತಿ ದೇವಾಲಯದ 15 ಅರ್ಚಕರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದಿದೆ. ಈ ಬಗ್ಗೆ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ರಮಣ ದೀಕ್ಷಿತುಲು ಟ್ವೀಟ್ ಮಾಡಿದ್ದಾರೆ.
ಆಂಧ್ರಪ್ರದೇಶದಲ್ಲಿ  ಕೊರೋನಾ ವೈರಸ್‌ ವ್ಯಾಪಕವಾಗಿ ಹರಡಿದೆ. ಇದೀಗ ತಿರುಪತಿ ದೇವಾಲಯದ  50 ಮಂದಿ ಅರ್ಚಕರ ಪೈಕಿ  15 ಅರ್ಚಕರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದಿದೆ. ಈ ಬಗ್ಗೆ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ರಮಣ ದೀಕ್ಷಿತುಲು ಟ್ವೀಟ್ ಮಾಡಿ, 50 ಅರ್ಚಕರ ಪೈಕಿ 15 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಕ್ವಾರಂಟೈನ್ ಆಗಿದ್ದಾರೆ. ಟಿಟಿಡಿಯ ಅಧಿಕಾರಿಗಳು ದರ್ಶನವನ್ನು ನಿಲ್ಲಿಸಲು ನಿರಾಕರಿಸಿದ್ದಾರೆ ಎಂದು ಟ್ವೀಟ್‌ ನಲ್ಲಿ  ತಿಳಿಸಿದ್ದಾರೆ.
50 ಮಂದಿ ಅರ್ಚಕರ ಪೈಕಿ  15 ಅರ್ಚಕರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದ ಹಿನ್ನೆಲೆಯಲ್ಲಿ  ಎಲ್ಲಾ ಅರ್ಚಕರೂ ಕೊರೋನಾ ಪರೀಕ್ಷೆಗೆ ಒಳಗಾಗಿದ್ದಾರೆ.  25 ಅರ್ಚಕರ ವರದಿಗಾಗಿ ಕಾಯಲಾಗುತ್ತಿದೆ. ಇದುವರೆಗೆ ದೇವಸ್ಥಾನದ  91 ಸಿಬ್ಬಂದಿಗಳಿಗೆ ಕೊರೋನಾ ವೈರಸ್  ತಗುಲಿದೆ.  ಇದೀಗ ದೇವಸ್ಥಾನ ಬಂದ್‌ ಮಾಡುವ ಚಿಂತನೆ ನಡೆಯುತ್ತಿದೆ. ಲಾಕ್ಡೌನ್‌ ನಂತರ ಜೂನ್ 11ರಿಂದ ತಿರುಪತಿ ದೇವರ ದರ್ಶನ ಆರಂಭವಾಗಿತ್ತು. ಈಗ  ಪ್ರತಿದಿನ 12 ಸಾವಿರ ಜನರು ದೇವಾಲಯಕ್ಕೆ ಭೇಟಿ ನೀಡಲು ಅವಕಾಶ ನೀಡಲಾಗಿದೆ. ಭಕ್ತರು ಬರುತ್ತಲೇ ಇದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

1 minute ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

16 minutes ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

16 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago