ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂನ ಮಾಜಿ ಮುಖ್ಯ ಅರ್ಚಕ ಶ್ರೀನಿವಾಸ ಮೂರ್ತಿ ದೀಕ್ಷಿತುಲು(75) ಸೋಮವಾರ ಮುಂಜಾನೆ ನಿಧನರಾದರು. ಇವರಿಗೆ ವಯೋಸಹಜವಾದ ಕಾಯಿಲೆಗಳಿಂದ ಹಾಗೂ ಮಧುಮೇಹ ಮತ್ತು ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದರು. ಕಳೆದ ಗುರುವಾರ ಕೊರೋನಾ ಪಾಸಿಟಿವ್ ಬಂದಿದ್ದು. ಇದರ ಜೊತೆಗೆ ತಿರುಪತಿ ದೇವಸ್ಥಾನದ 16 ಮಂದಿ ಅರ್ಚಕರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿತ್ತು.
ಮೃತರ ಹಿರಿಯ ಮಗ ದಯಾನಿಧಿ ದೀಕ್ಷಿತುಲು ಟಿಟಿಡಿಯ ಗೋವಿಂದರಾಜಸ್ವಾಮಿ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರೆ, ಅವರ ಕಿರಿಯ ಮಗ ನರಸಿಂಹ ದೀಕ್ಷಿತುಲು ತಿರುಮಲ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಬ್ಬರೂ ಇತ್ತೀಚೆಗೆ ಕೋವಿಡ್ -19 ಸ್ಕ್ರೀನಿಂಗ್ಗಾಗಿ ತಮ್ಮ ಮಾದರಿಗಳನ್ನು ನೀಡಿದ್ದಾರೆ ಮತ್ತು ಅವರ ಪರೀಕ್ಷಾ ವರದಿಗಾಗಿ ಎಂದು ತಿಳಿದುಬಂದಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…