ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂನ ಮಾಜಿ ಮುಖ್ಯ ಅರ್ಚಕ ಶ್ರೀನಿವಾಸ ಮೂರ್ತಿ ದೀಕ್ಷಿತುಲು(75) ಸೋಮವಾರ ಮುಂಜಾನೆ ನಿಧನರಾದರು. ಇವರಿಗೆ ವಯೋಸಹಜವಾದ ಕಾಯಿಲೆಗಳಿಂದ ಹಾಗೂ ಮಧುಮೇಹ ಮತ್ತು ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದರು. ಕಳೆದ ಗುರುವಾರ ಕೊರೋನಾ ಪಾಸಿಟಿವ್ ಬಂದಿದ್ದು. ಇದರ ಜೊತೆಗೆ ತಿರುಪತಿ ದೇವಸ್ಥಾನದ 16 ಮಂದಿ ಅರ್ಚಕರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿತ್ತು.
ಮೃತರ ಹಿರಿಯ ಮಗ ದಯಾನಿಧಿ ದೀಕ್ಷಿತುಲು ಟಿಟಿಡಿಯ ಗೋವಿಂದರಾಜಸ್ವಾಮಿ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರೆ, ಅವರ ಕಿರಿಯ ಮಗ ನರಸಿಂಹ ದೀಕ್ಷಿತುಲು ತಿರುಮಲ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಬ್ಬರೂ ಇತ್ತೀಚೆಗೆ ಕೋವಿಡ್ -19 ಸ್ಕ್ರೀನಿಂಗ್ಗಾಗಿ ತಮ್ಮ ಮಾದರಿಗಳನ್ನು ನೀಡಿದ್ದಾರೆ ಮತ್ತು ಅವರ ಪರೀಕ್ಷಾ ವರದಿಗಾಗಿ ಎಂದು ತಿಳಿದುಬಂದಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…