ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂನ ಮಾಜಿ ಮುಖ್ಯ ಅರ್ಚಕ ಶ್ರೀನಿವಾಸ ಮೂರ್ತಿ ದೀಕ್ಷಿತುಲು(75) ಸೋಮವಾರ ಮುಂಜಾನೆ ನಿಧನರಾದರು. ಇವರಿಗೆ ವಯೋಸಹಜವಾದ ಕಾಯಿಲೆಗಳಿಂದ ಹಾಗೂ ಮಧುಮೇಹ ಮತ್ತು ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದರು. ಕಳೆದ ಗುರುವಾರ ಕೊರೋನಾ ಪಾಸಿಟಿವ್ ಬಂದಿದ್ದು. ಇದರ ಜೊತೆಗೆ ತಿರುಪತಿ ದೇವಸ್ಥಾನದ 16 ಮಂದಿ ಅರ್ಚಕರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿತ್ತು.
ಮೃತರ ಹಿರಿಯ ಮಗ ದಯಾನಿಧಿ ದೀಕ್ಷಿತುಲು ಟಿಟಿಡಿಯ ಗೋವಿಂದರಾಜಸ್ವಾಮಿ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರೆ, ಅವರ ಕಿರಿಯ ಮಗ ನರಸಿಂಹ ದೀಕ್ಷಿತುಲು ತಿರುಮಲ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಬ್ಬರೂ ಇತ್ತೀಚೆಗೆ ಕೋವಿಡ್ -19 ಸ್ಕ್ರೀನಿಂಗ್ಗಾಗಿ ತಮ್ಮ ಮಾದರಿಗಳನ್ನು ನೀಡಿದ್ದಾರೆ ಮತ್ತು ಅವರ ಪರೀಕ್ಷಾ ವರದಿಗಾಗಿ ಎಂದು ತಿಳಿದುಬಂದಿದೆ.
ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…
ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…