Advertisement
ಸಾಹಿತ್ಯ

ತುಳು ಭಾಷೆ ಮತ್ತು ತುಳು ಲಿಪಿಯಲ್ಲಿ ಭಾರತದ ಸಂವಿಧಾನದ ಪೀಠಿಕೆ ಬಿಡುಗಡೆ

Share

ಮಂಗಳೂರು : ಕರ್ನಾಟಕ ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ (ರಿ.) ಮತ್ತು ಬೆಂಗಳೂರು ತುಳುವಾಸ್ ಕೌನ್ಸಿಲ್ ಇವರ ಸಹಯೋಗದಲ್ಲಿ ಜನವರಿ 27 ರಂದು ಮಂಗಳೂರಿನ ತುಳುಭವನದಲ್ಲಿ ತುಳು ಭಾಷೆ ಮತ್ತು ತುಳು ಲಿಪಿಯಲ್ಲಿ ಭಾರತದ ಸಂವಿಧಾನದ ಪೀಠಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ. ಜಿ. ಕತ್ತಲ್‍ಸಾರ್ ಅವರು ವಹಿಸಿಕೊಂಡು ತುಳು ಲಿಪಿಯ ಸಂವಿಧಾನದ ಪೀಠಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ತುಳು ಪರವಾಗಿ ದುಡಿಯುತ್ತಿರುವ ಸಂಘಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ಸಂಘಟನೆಗಳಿಗೆ ಸರ್ವ ರೀತಿಯ ಸಹಕಾರ ನೀಡುವ ಭರವಸೆಯನ್ನು ನೀಡಿದರು.  ತುಳು ಸಂಸ್ಕೃತಿಯ ಉಳಿವಿಗಾಗಿ ಇನ್ನಷ್ಟು ಯೋಜನೆಗಳನ್ನು ಹಾಕಿಕೊಳ್ಳಲಾಗುವುದು ಎಂಬ ಭರವಸೆಯನ್ನು ನೀಡಿದರು.

Advertisement

ತುಳು ಭಾಷೆಯಲ್ಲಿ ಸಂವಿಧಾನದ ಬಿಡುಗಡೆ ಬಹುಕಾಲದ ಹಿಂದೆಯೇ ನಡೆಯಬೇಕಿದ್ದ ಕಾರ್ಯವಾಗಿತ್ತು, ಈ ದಿನ ಸಂವಿಧಾನದ ಪೀಠಿಕೆಯನ್ನು ತುಳು ಭಾಷೆ ಮತ್ತು ತುಳು ಲಿಪಿಯಲ್ಲಿ ರಚಿಸಲಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ. ಆಕಾಶ್ ರಾಜ್ ಜೈನ್ ಅಭಿಪ್ರಾಯಪಟ್ಟರು.

ಈ ಸಂದರ್ಭ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಲೀಲಾಕ್ಷ ಕರ್ಕೇರ, ನಿಟ್ಟೆ ಶಶಿಧರ ಶೆಟ್ಟಿ, ಸಿದ್ದಕಟ್ಟೆ ಮಲ್ಲಿಕಾ ಅಜಿತ್ ಶೆಟ್ಟಿ, ಅಕಾಡೆಮಿಯ ರಿಜಿಸ್ಟ್ರಾರ್ ರಾಜೇಶ್. ಈ, ಜೈ ತುಳುನಾಡ್ ಸಂಘ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

15 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

16 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

19 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

23 hours ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

1 day ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

1 day ago