ಸುಳ್ಯ:ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ದಯಾನಂದ ಕತ್ತಲಸಾರ್ ಅವರನ್ನು ಸರಕಾರ ತಕ್ಷಣದಿಂದ ಜಾರಿಯಾಗುವಂತೆ ನೇಮಕ ಮಾಡಿ ಆದೇಶ ಮಾಡಿದೆ. ಸದಸ್ಯರಾಗಿ ಲೀಲಾಕ್ಷ ಕರ್ಕೇರ, ರವೀಂದ್ರ ಶೆಟ್ಟಿ ಬಳಂಜ, ಡಾ.ಸಾಯಿಗೀತ ಹೆಗಡೆ, ನಾಗೇಶ್ ಕುಲಾಲ್, ವಿಜಯಲಕ್ಷ್ಮೀ ರೈ, ಮಲ್ಲಿಕಾ ಶೆಟ್ಟಿ, ಕಡಬ ದಿನೇಶ್ ರೈ, ಡಾ.ವೈ ಎನ್ ಶೆಟ್ಟಿ, ತಾರಾ ಉಮೇಶ್, ನಿಟ್ಟೆ ಶಶಿಧರ ಶೆಟ್ಟಿ, ಆಕಾಶ್ ರಾಜ್ ಜೈನ್ ನೇಮಕವಾಗಿದ್ದಾರೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…