ಸುಳ್ಯ:ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ದಯಾನಂದ ಕತ್ತಲಸಾರ್ ಅವರನ್ನು ಸರಕಾರ ತಕ್ಷಣದಿಂದ ಜಾರಿಯಾಗುವಂತೆ ನೇಮಕ ಮಾಡಿ ಆದೇಶ ಮಾಡಿದೆ. ಸದಸ್ಯರಾಗಿ ಲೀಲಾಕ್ಷ ಕರ್ಕೇರ, ರವೀಂದ್ರ ಶೆಟ್ಟಿ ಬಳಂಜ, ಡಾ.ಸಾಯಿಗೀತ ಹೆಗಡೆ, ನಾಗೇಶ್ ಕುಲಾಲ್, ವಿಜಯಲಕ್ಷ್ಮೀ ರೈ, ಮಲ್ಲಿಕಾ ಶೆಟ್ಟಿ, ಕಡಬ ದಿನೇಶ್ ರೈ, ಡಾ.ವೈ ಎನ್ ಶೆಟ್ಟಿ, ತಾರಾ ಉಮೇಶ್, ನಿಟ್ಟೆ ಶಶಿಧರ ಶೆಟ್ಟಿ, ಆಕಾಶ್ ರಾಜ್ ಜೈನ್ ನೇಮಕವಾಗಿದ್ದಾರೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…