ಸುಳ್ಯ:ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ದಯಾನಂದ ಕತ್ತಲಸಾರ್ ಅವರನ್ನು ಸರಕಾರ ತಕ್ಷಣದಿಂದ ಜಾರಿಯಾಗುವಂತೆ ನೇಮಕ ಮಾಡಿ ಆದೇಶ ಮಾಡಿದೆ. ಸದಸ್ಯರಾಗಿ ಲೀಲಾಕ್ಷ ಕರ್ಕೇರ, ರವೀಂದ್ರ ಶೆಟ್ಟಿ ಬಳಂಜ, ಡಾ.ಸಾಯಿಗೀತ ಹೆಗಡೆ, ನಾಗೇಶ್ ಕುಲಾಲ್, ವಿಜಯಲಕ್ಷ್ಮೀ ರೈ, ಮಲ್ಲಿಕಾ ಶೆಟ್ಟಿ, ಕಡಬ ದಿನೇಶ್ ರೈ, ಡಾ.ವೈ ಎನ್ ಶೆಟ್ಟಿ, ತಾರಾ ಉಮೇಶ್, ನಿಟ್ಟೆ ಶಶಿಧರ ಶೆಟ್ಟಿ, ಆಕಾಶ್ ರಾಜ್ ಜೈನ್ ನೇಮಕವಾಗಿದ್ದಾರೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…