ಸುಳ್ಯ:ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ದಯಾನಂದ ಕತ್ತಲಸಾರ್ ಅವರನ್ನು ಸರಕಾರ ತಕ್ಷಣದಿಂದ ಜಾರಿಯಾಗುವಂತೆ ನೇಮಕ ಮಾಡಿ ಆದೇಶ ಮಾಡಿದೆ. ಸದಸ್ಯರಾಗಿ ಲೀಲಾಕ್ಷ ಕರ್ಕೇರ, ರವೀಂದ್ರ ಶೆಟ್ಟಿ ಬಳಂಜ, ಡಾ.ಸಾಯಿಗೀತ ಹೆಗಡೆ, ನಾಗೇಶ್ ಕುಲಾಲ್, ವಿಜಯಲಕ್ಷ್ಮೀ ರೈ, ಮಲ್ಲಿಕಾ ಶೆಟ್ಟಿ, ಕಡಬ ದಿನೇಶ್ ರೈ, ಡಾ.ವೈ ಎನ್ ಶೆಟ್ಟಿ, ತಾರಾ ಉಮೇಶ್, ನಿಟ್ಟೆ ಶಶಿಧರ ಶೆಟ್ಟಿ, ಆಕಾಶ್ ರಾಜ್ ಜೈನ್ ನೇಮಕವಾಗಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…