ಸುಳ್ಯ:ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ದಯಾನಂದ ಕತ್ತಲಸಾರ್ ಅವರನ್ನು ಸರಕಾರ ತಕ್ಷಣದಿಂದ ಜಾರಿಯಾಗುವಂತೆ ನೇಮಕ ಮಾಡಿ ಆದೇಶ ಮಾಡಿದೆ. ಸದಸ್ಯರಾಗಿ ಲೀಲಾಕ್ಷ ಕರ್ಕೇರ, ರವೀಂದ್ರ ಶೆಟ್ಟಿ ಬಳಂಜ, ಡಾ.ಸಾಯಿಗೀತ ಹೆಗಡೆ, ನಾಗೇಶ್ ಕುಲಾಲ್, ವಿಜಯಲಕ್ಷ್ಮೀ ರೈ, ಮಲ್ಲಿಕಾ ಶೆಟ್ಟಿ, ಕಡಬ ದಿನೇಶ್ ರೈ, ಡಾ.ವೈ ಎನ್ ಶೆಟ್ಟಿ, ತಾರಾ ಉಮೇಶ್, ನಿಟ್ಟೆ ಶಶಿಧರ ಶೆಟ್ಟಿ, ಆಕಾಶ್ ರಾಜ್ ಜೈನ್ ನೇಮಕವಾಗಿದ್ದಾರೆ.
ಗ್ಯಾರಂಟಿ(Guarantee) ಘೋಷಣೆ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಇದೀಗ ಒಂದು ವರ್ಷ…
ಪರೀಕ್ಷೆ(Exam) ಬರೆದು ಫಲಿತಾಂಶದ(Result) ನಿರೀಕ್ಷೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ(PUC Student) ಕರ್ನಾಟಕ ಪರೀಕ್ಷಾ ಪಾಧಿಕಾರ(Karnataka…
ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ…
ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್…
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…