ಸುಳ್ಯ: ಅಡ್ಕಾರು ಬಳಿ ಪಯಸ್ವಿನಿ ನದಿಗೆ ತೆರಳಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ. ನೀರುಪಾಲಾದ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಅಡ್ಕಾರು ಸಮೀಪ ನದಿಗೆ ತೆರಳಿದ್ದ ಇಬ್ಬರು ಯುವಕರ ಪೈಕಿ ಅಶ್ವಿತ್ ಎಂಬಾತ ನೀರುಪಾಲಾಗಿದ್ದಾರೆ. ಇಬ್ಬರು ಯುವಕರು ತೆಪ್ಪದ ಮೂಲಕ ನದಿಯಲ್ಲಿ ಓಡಾಡಿದ್ದರು. ಅದಾದ ಬಳಿಕ ಅಶ್ವಿತ್ ತೆಪ್ಪದಲ್ಲಿ ಸಾಗುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮಗುಚಿ ನೀರಿ ಬಿದ್ದ ಎನ್ನಲಾಗಿದೆ. ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ.
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490