ಸುಳ್ಯ: ಅಡ್ಕಾರು ಬಳಿ ಪಯಸ್ವಿನಿ ನದಿಗೆ ತೆರಳಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ. ನೀರುಪಾಲಾದ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಅಡ್ಕಾರು ಸಮೀಪ ನದಿಗೆ ತೆರಳಿದ್ದ ಇಬ್ಬರು ಯುವಕರ ಪೈಕಿ ಅಶ್ವಿತ್ ಎಂಬಾತ ನೀರುಪಾಲಾಗಿದ್ದಾರೆ. ಇಬ್ಬರು ಯುವಕರು ತೆಪ್ಪದ ಮೂಲಕ ನದಿಯಲ್ಲಿ ಓಡಾಡಿದ್ದರು. ಅದಾದ ಬಳಿಕ ಅಶ್ವಿತ್ ತೆಪ್ಪದಲ್ಲಿ ಸಾಗುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮಗುಚಿ ನೀರಿ ಬಿದ್ದ ಎನ್ನಲಾಗಿದೆ. ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…