ಸುಳ್ಯ: ಅಡ್ಕಾರು ಬಳಿ ಪಯಸ್ವಿನಿ ನದಿಗೆ ತೆರಳಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ. ನೀರುಪಾಲಾದ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಅಡ್ಕಾರು ಸಮೀಪ ನದಿಗೆ ತೆರಳಿದ್ದ ಇಬ್ಬರು ಯುವಕರ ಪೈಕಿ ಅಶ್ವಿತ್ ಎಂಬಾತ ನೀರುಪಾಲಾಗಿದ್ದಾರೆ. ಇಬ್ಬರು ಯುವಕರು ತೆಪ್ಪದ ಮೂಲಕ ನದಿಯಲ್ಲಿ ಓಡಾಡಿದ್ದರು. ಅದಾದ ಬಳಿಕ ಅಶ್ವಿತ್ ತೆಪ್ಪದಲ್ಲಿ ಸಾಗುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮಗುಚಿ ನೀರಿ ಬಿದ್ದ ಎನ್ನಲಾಗಿದೆ. ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…