ಸುಳ್ಯ: ಅಡ್ಕಾರು ಬಳಿ ಪಯಸ್ವಿನಿ ನದಿಗೆ ತೆರಳಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ. ನೀರುಪಾಲಾದ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಅಡ್ಕಾರು ಸಮೀಪ ನದಿಗೆ ತೆರಳಿದ್ದ ಇಬ್ಬರು ಯುವಕರ ಪೈಕಿ ಅಶ್ವಿತ್ ಎಂಬಾತ ನೀರುಪಾಲಾಗಿದ್ದಾರೆ. ಇಬ್ಬರು ಯುವಕರು ತೆಪ್ಪದ ಮೂಲಕ ನದಿಯಲ್ಲಿ ಓಡಾಡಿದ್ದರು. ಅದಾದ ಬಳಿಕ ಅಶ್ವಿತ್ ತೆಪ್ಪದಲ್ಲಿ ಸಾಗುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮಗುಚಿ ನೀರಿ ಬಿದ್ದ ಎನ್ನಲಾಗಿದೆ. ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…