ಸುಳ್ಯ: ಅಡ್ಕಾರು ಬಳಿ ಪಯಸ್ವಿನಿ ನದಿಗೆ ತೆರಳಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ. ನೀರುಪಾಲಾದ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಅಡ್ಕಾರು ಸಮೀಪ ನದಿಗೆ ತೆರಳಿದ್ದ ಇಬ್ಬರು ಯುವಕರ ಪೈಕಿ ಅಶ್ವಿತ್ ಎಂಬಾತ ನೀರುಪಾಲಾಗಿದ್ದಾರೆ. ಇಬ್ಬರು ಯುವಕರು ತೆಪ್ಪದ ಮೂಲಕ ನದಿಯಲ್ಲಿ ಓಡಾಡಿದ್ದರು. ಅದಾದ ಬಳಿಕ ಅಶ್ವಿತ್ ತೆಪ್ಪದಲ್ಲಿ ಸಾಗುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮಗುಚಿ ನೀರಿ ಬಿದ್ದ ಎನ್ನಲಾಗಿದೆ. ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…