ತೇಜಸ್ ನಲ್ಲಿ ರಾಜನಾಥ ಸಿಂಗ್ ಹಾರಾಟ

September 20, 2019
9:39 AM

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಸಹ ಪೈಲಟ್ ಆಗಿ ಸ್ವದೇಶಿ ನಿರ್ವಿುತ ಲಘು ಯುದ್ಧವಿಮಾನ ತೇಜಸ್​ನಲ್ಲಿ ಹಾರಾಟ ನಡೆಸಿದರು. ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ಹೊರಟು ಅವರು ತೇಜಸ್ ನಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಹಾರಾಟ ನಡೆಸಿದರು. ಆ ಮೂಲಕ ತೇಜಸ್​ನಲ್ಲಿ ಹಾರಾಟ ನಡೆಸಿದ ಮೊದಲ ರಕ್ಷಣಾ ಸಚಿವ ಎಂಬ ಹಿರಿಮೆಗೆ ಪಾತ್ರರಾದರು.

‘ನನ್ನ ಜೀವನದಲ್ಲಿ ಇದೊಂದು ವಿಶೇಷವಾದ ದಿನ. ನಾನು ಮೊದಲ ಬಾರಿಗೆ ರಕ್ಷಣಾ ಸಚಿವನಾಗಿದ್ದೇನೆ. ನಮ್ಮ ಸ್ವದೇಶಿ ನಿರ್ವಣದ ತೇಜಸ್​ನ ಸಾಮರ್ಥ್ಯ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಇದ್ದರಿಂದ ಹಾರಾಟ ನಡೆಸಿದ್ದೇನೆ. ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲು ನಮ್ಮ ಸೈನಿಕರಲ್ಲಿರುವ ಸ್ಥೈರ್ಯ, ಧೈರ್ಯ ನೋಡಿ ಖುಷಿಯಾಗಿದೆ. ತೇಜಸ್ ನಿರ್ವಣಕ್ಕೆ ಕೈ ಜೋಡಿಸಿರುವ ಎಚ್​ಎಎಲ್, ಎಡಿಎ, ಡಿಆರ್​ಡಿಒ ಸಂಸ್ಥೆಗೆ ಸಚಿವರು ಅಭಿನಂದನೆ ತಿಳಿಸಿದರು.

ಎಚ್​ಎಎಲ್ ವಿಮಾನ ನಿಲ್ದಾಣದಲ್ಲಿ ಒಟ್ಟು ಎರಡು ತೇಜಸ್ ಯುದ್ಧ ವಿಮಾನಗಳನ್ನು ತರಲಾಗಿತ್ತು. ಅದರಲ್ಲಿ ಟ್ರೖೆನರ್ ಜೆಟ್ ಫೈಟರ್​ನಲ್ಲಿ ರಾಜನಾಥ್ ಸಿಂಗ್ ಹಾರಾಟ ನಡೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror