ತೇಜಸ್ ನಲ್ಲಿ ರಾಜನಾಥ ಸಿಂಗ್ ಹಾರಾಟ

September 20, 2019
9:39 AM

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಸಹ ಪೈಲಟ್ ಆಗಿ ಸ್ವದೇಶಿ ನಿರ್ವಿುತ ಲಘು ಯುದ್ಧವಿಮಾನ ತೇಜಸ್​ನಲ್ಲಿ ಹಾರಾಟ ನಡೆಸಿದರು. ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ಹೊರಟು ಅವರು ತೇಜಸ್ ನಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಹಾರಾಟ ನಡೆಸಿದರು. ಆ ಮೂಲಕ ತೇಜಸ್​ನಲ್ಲಿ ಹಾರಾಟ ನಡೆಸಿದ ಮೊದಲ ರಕ್ಷಣಾ ಸಚಿವ ಎಂಬ ಹಿರಿಮೆಗೆ ಪಾತ್ರರಾದರು.

‘ನನ್ನ ಜೀವನದಲ್ಲಿ ಇದೊಂದು ವಿಶೇಷವಾದ ದಿನ. ನಾನು ಮೊದಲ ಬಾರಿಗೆ ರಕ್ಷಣಾ ಸಚಿವನಾಗಿದ್ದೇನೆ. ನಮ್ಮ ಸ್ವದೇಶಿ ನಿರ್ವಣದ ತೇಜಸ್​ನ ಸಾಮರ್ಥ್ಯ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಇದ್ದರಿಂದ ಹಾರಾಟ ನಡೆಸಿದ್ದೇನೆ. ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲು ನಮ್ಮ ಸೈನಿಕರಲ್ಲಿರುವ ಸ್ಥೈರ್ಯ, ಧೈರ್ಯ ನೋಡಿ ಖುಷಿಯಾಗಿದೆ. ತೇಜಸ್ ನಿರ್ವಣಕ್ಕೆ ಕೈ ಜೋಡಿಸಿರುವ ಎಚ್​ಎಎಲ್, ಎಡಿಎ, ಡಿಆರ್​ಡಿಒ ಸಂಸ್ಥೆಗೆ ಸಚಿವರು ಅಭಿನಂದನೆ ತಿಳಿಸಿದರು.

ಎಚ್​ಎಎಲ್ ವಿಮಾನ ನಿಲ್ದಾಣದಲ್ಲಿ ಒಟ್ಟು ಎರಡು ತೇಜಸ್ ಯುದ್ಧ ವಿಮಾನಗಳನ್ನು ತರಲಾಗಿತ್ತು. ಅದರಲ್ಲಿ ಟ್ರೖೆನರ್ ಜೆಟ್ ಫೈಟರ್​ನಲ್ಲಿ ರಾಜನಾಥ್ ಸಿಂಗ್ ಹಾರಾಟ ನಡೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror