Advertisement
Categories: Uncategorized

ತೊಡಿಕಾನ : ಆಗಾಗ ಕೈಕೊಡುವ ಬಿಎಸ್ಎನ್ಎಲ್ ಟವರ್ – ಬದಲಿ ವ್ಯವಸ್ಥೆಗಳಿಲ್ಲದೆ ಜನರ ಪರದಾಟ

Share

ಅರಂತೋಡು: ತೊಡಿಕಾನ ಬಿ.ಎಸ್.ಎನ್.ಎಲ್ ಟವರ್ ಆಗಾಗ ಸ್ತಬ್ದವಾಗುತ್ತಿದೆ. ಹೀಗಾಗಿ ಗ್ರಾಹಕರು ಬದಲಿ ವ್ಯವಸ್ಥೆಗಳಿಲ್ಲದೆ ಸಮಸ್ಯೆಗೊಳಗಾಗಿದ್ದಾರೆ.

ಈಚೆಗೆ ನಿರಂತರವಾಗಿ ನಾಲ್ಕು ದಿವಸಗಳಿಂದ ತೊಡಿಕಾನ ಬಿ.ಎಸ್.ಎನ್.ಎಲ್ ನಿಷ್ಕ್ರಿಯಗೊಂಡಿತ್ತು.ಇದರಿಂದ ಬಿ.ಎಸ್.ಎನ್‍ಎಲ್‍ಗೆ ಗ್ರಾಹಕರು ಹಿಡಿಶಾಪ ಹಾಕುವಂತಾಗಿದೆ.ಈ ಟವರ್ ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಟವರ್ ಅನೇಕ ವರ್ಷಗಳಿಂದ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಹಕರು ದೂರುತ್ತಿದ್ದಾರೆ.ಮೊದಲು ವಿದ್ಯುತ್ ಇರುವ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿತ್ತು.ವಿದ್ಯುತ್ ಇಲ್ಲದ ಸಂದರ್ಭ ಟವರ್ ಕೈ ಕೊಡುತ್ತಿತ್ತು.ಈಚೆಗೆ ನಾಲ್ಕು ದಿವಸಗಳ ಕಾಲ  ಟವರ್ ಸ್ತಬ್ದಗೊಂಡಿರುವುದರಿಂದ ಜನರು ಇನ್ನಷ್ಟು ಸಮಸ್ಯೆಗೆ ಒಳಗಾಗಿದ್ದಾರೆ.

Advertisement

ಬದಲಿ ವ್ಯವಸ್ಥೆ ಇಲ್ಲ: ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯ ವ್ಯಾಪ್ತಿಯಲ್ಲಿ ಬಿ.ಎಸ್.ಎನ್ ಎಲ್ ಟವರ್ ಹೊರತು ಪಡಿಸಿ ಯಾವುದೇ ಖಾಸಗಿ ಪೋನ್ ಟವರ್ ಗಳಿಲ್ಲ.ಅಲ್ಲದೆ ಈ ಟವರ್ ಇತರ ಖಾಸಗಿ ಪೋನ್ ಸಂಪರ್ಕವಾಗಿಲ್ಲ. ತೊಡಿಕಾನದಲ್ಲಿ ಅತೀ ಪುರಾತನ ಶ್ರೀ ಮಲ್ಲಿಕಾರ್ಜುನ ದೇವಾಯವಿದ್ದು ಇಲ್ಲಿಗೆ ಅನೇಕ ಭಕ್ತಾಧಿಗಳು  ಆಗಮಿಸುತ್ತಿದ್ದಾರೆ. ದೇವಾಲಯಗಳಿಗೆ ಬರುವ ಭಕ್ತಾಧಿಗಳಿಗೆ ಮೊಬೈಲ್ ಸಂಪರ್ಕ ಸಾಧ್ಯವಾಗದ ಹಿನ್ನಲೆಯಲ್ಲಿ ಭಕ್ತಾಧಿಗಳಿಗೂ ಸಮಸ್ಯೆಯಾಗಿ ಪರಿಣಮಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

15 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

15 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

19 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

23 hours ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

1 day ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

1 day ago