ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆಮೂಹೂರ್ತ ನಡೆಯಿತು. ಎ.13ರಿಂದ ಏ.20ರ ತನಕ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ಸದಸ್ಯರಾದ ಮಾಲತಿ ಬೋಜಪ್ಪ ಗೌಡ, ಕೇಶವ ಪ್ರಸಾದ್ ಗುಂಡಿಗದ್ದೆ, ಕೆ.ಕೆ ಬಾಲಕೃಷ್ಣ ಕುಂಟು ಕಾಡು, ಜೀಣೋದ್ದಾರ ಸಮಿತಿ ಅಧ್ಯಕ್ಷ ಪಿ.ಬಿ ದಿವಾಕರ ರೈ, ಮೇನೇಜರ್ ಆನಂದ ಕಲ್ಲಗದ್ದೆ, ಮಾಜಿ ವ್ಯವಸ್ಥಾಪ ನಾ ಸಮಿತಿ ಅಧ್ಯಕ್ಷ ಯು.ಎಂ.ಕಿಶೋರ್ ಕುಮಾರ್, ಸದಸ್ಯ ಕೆ.ಕೆ ನಾರಾಯಣ, ಭಜನಾ ಸಂಘದ ಅಧ್ಯಕ್ಷ ಜನಾರ್ಧನ ಬಾಳೆಕಜೆ ಹಾಗೂ ಭಕ್ತಾಧಿಗಳು ಹಾಜರಿದ್ದರು.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…