ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆಮೂಹೂರ್ತ ನಡೆಯಿತು. ಎ.13ರಿಂದ ಏ.20ರ ತನಕ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ಸದಸ್ಯರಾದ ಮಾಲತಿ ಬೋಜಪ್ಪ ಗೌಡ, ಕೇಶವ ಪ್ರಸಾದ್ ಗುಂಡಿಗದ್ದೆ, ಕೆ.ಕೆ ಬಾಲಕೃಷ್ಣ ಕುಂಟು ಕಾಡು, ಜೀಣೋದ್ದಾರ ಸಮಿತಿ ಅಧ್ಯಕ್ಷ ಪಿ.ಬಿ ದಿವಾಕರ ರೈ, ಮೇನೇಜರ್ ಆನಂದ ಕಲ್ಲಗದ್ದೆ, ಮಾಜಿ ವ್ಯವಸ್ಥಾಪ ನಾ ಸಮಿತಿ ಅಧ್ಯಕ್ಷ ಯು.ಎಂ.ಕಿಶೋರ್ ಕುಮಾರ್, ಸದಸ್ಯ ಕೆ.ಕೆ ನಾರಾಯಣ, ಭಜನಾ ಸಂಘದ ಅಧ್ಯಕ್ಷ ಜನಾರ್ಧನ ಬಾಳೆಕಜೆ ಹಾಗೂ ಭಕ್ತಾಧಿಗಳು ಹಾಜರಿದ್ದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…