ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆಮೂಹೂರ್ತ ನಡೆಯಿತು. ಎ.13ರಿಂದ ಏ.20ರ ತನಕ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ಸದಸ್ಯರಾದ ಮಾಲತಿ ಬೋಜಪ್ಪ ಗೌಡ, ಕೇಶವ ಪ್ರಸಾದ್ ಗುಂಡಿಗದ್ದೆ, ಕೆ.ಕೆ ಬಾಲಕೃಷ್ಣ ಕುಂಟು ಕಾಡು, ಜೀಣೋದ್ದಾರ ಸಮಿತಿ ಅಧ್ಯಕ್ಷ ಪಿ.ಬಿ ದಿವಾಕರ ರೈ, ಮೇನೇಜರ್ ಆನಂದ ಕಲ್ಲಗದ್ದೆ, ಮಾಜಿ ವ್ಯವಸ್ಥಾಪ ನಾ ಸಮಿತಿ ಅಧ್ಯಕ್ಷ ಯು.ಎಂ.ಕಿಶೋರ್ ಕುಮಾರ್, ಸದಸ್ಯ ಕೆ.ಕೆ ನಾರಾಯಣ, ಭಜನಾ ಸಂಘದ ಅಧ್ಯಕ್ಷ ಜನಾರ್ಧನ ಬಾಳೆಕಜೆ ಹಾಗೂ ಭಕ್ತಾಧಿಗಳು ಹಾಜರಿದ್ದರು.
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…