ತೋಟಗಾರಿಕಾ ಇಲಾಖೆಯಿಂದ ಅಣಬೆ ಕೃಷಿ ತರಬೇತಿ

June 27, 2019
9:30 AM

ಸುಳ್ಯ: ನಿಸರ್ಗದತ್ತ ಅಣಬೆಯನ್ನು ವೈಜ್ಞಾನಿಕ ರೀತಿಯಲ್ಲಿ ಬೆಳೆಸುವುದರಿಂದ ಆರ್ಥಿಕ ಸ್ವಾವಲಂಬನೆಯೊಂದಿಗೆ ಜೀವನಕ್ಕೆ ದಾರಿಯಾಗುತ್ತದೆ. ಅಣಬೆ ಕೃಷಿ ಜೀವನದಲ್ಲಿ ಉಪಬೆಳೆಯಾಗಿದೆ ಎಂದು ತಾ.ಪಂ ಉಪಾಧ್ಯಕ್ಷೆ ಶುಭದಾ ಎಸ್.ರೈ ಹೇಳಿದರು.

ಅವರು  ತೋಟಗಾರಿಕಾ ಇಲಾಖೆ ವತಿಯಿಂದ ತಾ.ಪಂ ಯೋಜನೆಯಡಿಯಲ್ಲಿ ನಡೆಸಲಾದ ಅಣಬೆ ಕೃಷಿ ತರಬೇತಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ವೇದಿಕೆಯಲ್ಲಿ ತಾ.ಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಪಾಂಡುರಂಗ ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಹಾನಾ ಸ್ವಾಗತಿಸಿ, ವಂದಿಸಿದರು.
ಬಳಿಕ ತರಬೇತುದಾರರಿಂದ ಅಣಬೆ ಕೃಷಿ ಕುರಿತು ತರಬೇತಿ ಹಾಗೂ ಅಣಬೆ ಬೀಜವನ್ನು ನೀಡಲಾಯಿತು. ಸುಮಾರು 50ಕ್ಕೂ ಹೆಚ್ಚು ಕೃಷಿಕರು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror