ಸುಳ್ಯ: ನಿಸರ್ಗದತ್ತ ಅಣಬೆಯನ್ನು ವೈಜ್ಞಾನಿಕ ರೀತಿಯಲ್ಲಿ ಬೆಳೆಸುವುದರಿಂದ ಆರ್ಥಿಕ ಸ್ವಾವಲಂಬನೆಯೊಂದಿಗೆ ಜೀವನಕ್ಕೆ ದಾರಿಯಾಗುತ್ತದೆ. ಅಣಬೆ ಕೃಷಿ ಜೀವನದಲ್ಲಿ ಉಪಬೆಳೆಯಾಗಿದೆ ಎಂದು ತಾ.ಪಂ ಉಪಾಧ್ಯಕ್ಷೆ ಶುಭದಾ ಎಸ್.ರೈ ಹೇಳಿದರು.
ಅವರು ತೋಟಗಾರಿಕಾ ಇಲಾಖೆ ವತಿಯಿಂದ ತಾ.ಪಂ ಯೋಜನೆಯಡಿಯಲ್ಲಿ ನಡೆಸಲಾದ ಅಣಬೆ ಕೃಷಿ ತರಬೇತಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ವೇದಿಕೆಯಲ್ಲಿ ತಾ.ಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಪಾಂಡುರಂಗ ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಹಾನಾ ಸ್ವಾಗತಿಸಿ, ವಂದಿಸಿದರು.
ಬಳಿಕ ತರಬೇತುದಾರರಿಂದ ಅಣಬೆ ಕೃಷಿ ಕುರಿತು ತರಬೇತಿ ಹಾಗೂ ಅಣಬೆ ಬೀಜವನ್ನು ನೀಡಲಾಯಿತು. ಸುಮಾರು 50ಕ್ಕೂ ಹೆಚ್ಚು ಕೃಷಿಕರು ಭಾಗವಹಿಸಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.