ಸುಳ್ಯ: ನಿಸರ್ಗದತ್ತ ಅಣಬೆಯನ್ನು ವೈಜ್ಞಾನಿಕ ರೀತಿಯಲ್ಲಿ ಬೆಳೆಸುವುದರಿಂದ ಆರ್ಥಿಕ ಸ್ವಾವಲಂಬನೆಯೊಂದಿಗೆ ಜೀವನಕ್ಕೆ ದಾರಿಯಾಗುತ್ತದೆ. ಅಣಬೆ ಕೃಷಿ ಜೀವನದಲ್ಲಿ ಉಪಬೆಳೆಯಾಗಿದೆ ಎಂದು ತಾ.ಪಂ ಉಪಾಧ್ಯಕ್ಷೆ ಶುಭದಾ ಎಸ್.ರೈ ಹೇಳಿದರು.
ಅವರು ತೋಟಗಾರಿಕಾ ಇಲಾಖೆ ವತಿಯಿಂದ ತಾ.ಪಂ ಯೋಜನೆಯಡಿಯಲ್ಲಿ ನಡೆಸಲಾದ ಅಣಬೆ ಕೃಷಿ ತರಬೇತಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ವೇದಿಕೆಯಲ್ಲಿ ತಾ.ಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಪಾಂಡುರಂಗ ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಹಾನಾ ಸ್ವಾಗತಿಸಿ, ವಂದಿಸಿದರು.
ಬಳಿಕ ತರಬೇತುದಾರರಿಂದ ಅಣಬೆ ಕೃಷಿ ಕುರಿತು ತರಬೇತಿ ಹಾಗೂ ಅಣಬೆ ಬೀಜವನ್ನು ನೀಡಲಾಯಿತು. ಸುಮಾರು 50ಕ್ಕೂ ಹೆಚ್ಚು ಕೃಷಿಕರು ಭಾಗವಹಿಸಿದ್ದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…