ಸುಳ್ಯ: ನಿಸರ್ಗದತ್ತ ಅಣಬೆಯನ್ನು ವೈಜ್ಞಾನಿಕ ರೀತಿಯಲ್ಲಿ ಬೆಳೆಸುವುದರಿಂದ ಆರ್ಥಿಕ ಸ್ವಾವಲಂಬನೆಯೊಂದಿಗೆ ಜೀವನಕ್ಕೆ ದಾರಿಯಾಗುತ್ತದೆ. ಅಣಬೆ ಕೃಷಿ ಜೀವನದಲ್ಲಿ ಉಪಬೆಳೆಯಾಗಿದೆ ಎಂದು ತಾ.ಪಂ ಉಪಾಧ್ಯಕ್ಷೆ ಶುಭದಾ ಎಸ್.ರೈ ಹೇಳಿದರು.
ಅವರು ತೋಟಗಾರಿಕಾ ಇಲಾಖೆ ವತಿಯಿಂದ ತಾ.ಪಂ ಯೋಜನೆಯಡಿಯಲ್ಲಿ ನಡೆಸಲಾದ ಅಣಬೆ ಕೃಷಿ ತರಬೇತಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ವೇದಿಕೆಯಲ್ಲಿ ತಾ.ಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಪಾಂಡುರಂಗ ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಹಾನಾ ಸ್ವಾಗತಿಸಿ, ವಂದಿಸಿದರು.
ಬಳಿಕ ತರಬೇತುದಾರರಿಂದ ಅಣಬೆ ಕೃಷಿ ಕುರಿತು ತರಬೇತಿ ಹಾಗೂ ಅಣಬೆ ಬೀಜವನ್ನು ನೀಡಲಾಯಿತು. ಸುಮಾರು 50ಕ್ಕೂ ಹೆಚ್ಚು ಕೃಷಿಕರು ಭಾಗವಹಿಸಿದ್ದರು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…