ಸುಳ್ಯ: ನಿಸರ್ಗದತ್ತ ಅಣಬೆಯನ್ನು ವೈಜ್ಞಾನಿಕ ರೀತಿಯಲ್ಲಿ ಬೆಳೆಸುವುದರಿಂದ ಆರ್ಥಿಕ ಸ್ವಾವಲಂಬನೆಯೊಂದಿಗೆ ಜೀವನಕ್ಕೆ ದಾರಿಯಾಗುತ್ತದೆ. ಅಣಬೆ ಕೃಷಿ ಜೀವನದಲ್ಲಿ ಉಪಬೆಳೆಯಾಗಿದೆ ಎಂದು ತಾ.ಪಂ ಉಪಾಧ್ಯಕ್ಷೆ ಶುಭದಾ ಎಸ್.ರೈ ಹೇಳಿದರು.
ಅವರು ತೋಟಗಾರಿಕಾ ಇಲಾಖೆ ವತಿಯಿಂದ ತಾ.ಪಂ ಯೋಜನೆಯಡಿಯಲ್ಲಿ ನಡೆಸಲಾದ ಅಣಬೆ ಕೃಷಿ ತರಬೇತಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ವೇದಿಕೆಯಲ್ಲಿ ತಾ.ಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಪಾಂಡುರಂಗ ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಹಾನಾ ಸ್ವಾಗತಿಸಿ, ವಂದಿಸಿದರು.
ಬಳಿಕ ತರಬೇತುದಾರರಿಂದ ಅಣಬೆ ಕೃಷಿ ಕುರಿತು ತರಬೇತಿ ಹಾಗೂ ಅಣಬೆ ಬೀಜವನ್ನು ನೀಡಲಾಯಿತು. ಸುಮಾರು 50ಕ್ಕೂ ಹೆಚ್ಚು ಕೃಷಿಕರು ಭಾಗವಹಿಸಿದ್ದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…