ಸುಳ್ಯ:2019-20ನೇ ಸಾಲಿನ ತಾಲ್ಲೂಕು ಪಂಚಾಯತ್ ಯೋಜನೆಯಡಿ ತೋಟಗಾರಿಕೆ ಉತ್ಪನ್ನಗಳ(ಹಣ್ಣು ಮತ್ತು ತರಕಾರಿ) ಸಂಸ್ಕರಣೆ ಮತ್ತು ಅಣಬೆ ಬೇಸಾಯದ ಬಗ್ಗೆ ತರಬೇತಿ ಕಾರ್ಯಕ್ರಮವು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾ ಭವನದಲ್ಲಿ ನಡೆಯಿತು.
ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಅಧ್ಯಕ್ಷತೆ ವಹಿಸಿದ್ದರು. ಕೃಷಿಕ ಉಲ್ಲಾಸ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅನಂತ ಉರುಬೈಲು, ಸಂಪಾಜೆ ಗ್ರಾ.ಪಂ.ಉಪಾಧ್ಯಕ್ಷ ಸುಂದರ ಬಿಸಿಲುಮನೆ ಉಪಸ್ಥಿತರಿದ್ದರು.
ಸ್ವಾತಿ ಮುದ್ದಯ್ಯ, ರಮೇಶ್ ಇಪ್ಪಿಕೊಪ್ಪ, ಡಾ.ವಿಜೇತ್ ಕಾರ್ಯಾಗಾರ ನಡೆಸಿಕೊಟ್ಟರು.
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…