ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 208 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ. 118 ಮಂದಿ ಕೊರೋನಾ ಸೋಂಕು ಮುಕ್ತರಾಗಿ ಮನೆಗೆ ತೆರಳಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2715 ಸಕ್ರಿಯ ಕೇಸ್ ಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಬುಧವಾರ 5503 ಜನರಿಗೆ ಕೊರೋನಾ ದೃಢಪಟ್ಟಿದೆ. 92 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 1,12,504ಕ್ಕೇರಿಕೆಯಾಗಿದೆ.
ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ದಿನವೊಂದರಲ್ಲಿ 2397 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 2147 ಮಂದಿ ಸಾವನ್ನಪ್ಪಿದ್ದು, 67447 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 369 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…