ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಸೆ.5 ಹಾಗೂ 6 ರಂದು ಭಾರೀ ಆರೆಂಜ್ ಎಲರ್ಟ್ ಘೊಷಣೆ ಮಾಡಲಾಗಿದೆ. ನಂತರ ಸೆ.8 ರವರೆಗೆ ಉತ್ತಮ ಮಳೆಯನ್ನು ನಿರೀಕ್ಷೆ ಮಾಡಲಾಗಿದೆ.ಆರೆಂಜ್ ಎಲರ್ಟ್ ಘೊಷಣೆ ಮಾಡಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಮಳೆ ಹಾನಿ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel