ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಬಂದ ವರದಿಯ ಪ್ರಕಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ 38 ವರ್ಷದ ಯುವಕನಿಗೆ ಕೊರೊನಾ ಪಾಸಿಟವ್ ಬಂದಿದೆ ಎಂದು ರಾಜ್ಯ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ. ಈ ಯುವಕ ಮಾ.28 ರ ದೆಹಲಿ ಪ್ರಯಾಣದ ಹಿನ್ನೆಲೆ ಹೊಂದಿದ್ದ ಎಂದು ವರದಿ ಹೇಳಿದೆ.
ರಾಜ್ಯದಲ್ಲಿ ಶುಕ್ರವಾರ ಬೆಳಗ್ಗಿನವರೆಗೆ 38 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದ್ದು ಒಟ್ಟು ಇದುವರೆಗೆ 353 ಪ್ರಕರಣ ದಾಖಲಾಗಿದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…