ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಆರ್ಭಟ | ಭಾನುವಾರ 97 ಮಂದಿಗೆ ಸೋಂಕು ದೃಢ | ಸುಳ್ಯ ತಾಲೂಕಿನಲ್ಲೂ ಕೊರೋನಾ ಭಯ

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಗಂಭೀರ ಪರಿಸ್ಥಿತಿಗೆ ತಲುಪುತ್ತಿದೆ. ಭಾನುವಾರ ಒಂದೇ ದಿನ ಮೂವರು ಮೃತಪಟ್ಟು, ಬರೋಬ್ಬರಿ 97 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 663ಕ್ಕೆ ಏರಿಕೆಯಾಗಿದೆ. ಇದರಲ್ಲಿ 422 ಮಂದಿ ಗುಣಮುಖರಾದರೆ 238 ಮಂದಿ ಚಿಕಿತ್ಸೆಯಲ್ಲಿದ್ದಾರೆ.

ಜಿಲ್ಲೆಯಲ್ಲಿ ದಿನೇ ದಿನೇ ಸೋಂಕು ಪತ್ತೆ ಸಂಖ್ಯೆ ಹೆಚ್ಚುತ್ತಿದ್ದು, ಮೂಲ ಪತ್ತೆಯಾಗದೇ ಪಾಸಿಟಿವ್ ಕಾಣಿಸಿಕೊಳ್ಳುತ್ತಿರವುದು ಕೊರೋನಾ ಸಮುದಾಯಕ್ಕೆ ಹಬ್ಬುತ್ತಿರುವ ಆತಂಕ ಉಂಟಾಗಿದೆ.

ಈ ನಡುವೆ ಭಾನುವಾರ ಸುಳ್ಯ ತಾಲೂಕಿನಲ್ಲಿ  4 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದರಲ್ಲಿ ಐವರ್ನಾಡಿನ ಇಬ್ಬರು ಯುವಕರು,   ಕನಕಮಜಲು ಸುಣ್ಣಮೂಲೆ ಬಳಿಯ ಮಹಿಳೆ, ಸೋಣಂಗೇರಿಯ ವೃದ್ದರೊಬ್ಬರು ಸೇರಿ 4 ಜನರಿಗೆ ಕೊರೊನಾ ಪಾಸಿಟಿವ್ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

1 day ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

1 day ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

1 day ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

1 day ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

2 days ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

2 days ago