ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಗಂಭೀರ ಪರಿಸ್ಥಿತಿಗೆ ತಲುಪುತ್ತಿದೆ. ಭಾನುವಾರ ಒಂದೇ ದಿನ ಮೂವರು ಮೃತಪಟ್ಟು, ಬರೋಬ್ಬರಿ 97 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 663ಕ್ಕೆ ಏರಿಕೆಯಾಗಿದೆ. ಇದರಲ್ಲಿ 422 ಮಂದಿ ಗುಣಮುಖರಾದರೆ 238 ಮಂದಿ ಚಿಕಿತ್ಸೆಯಲ್ಲಿದ್ದಾರೆ.
ಜಿಲ್ಲೆಯಲ್ಲಿ ದಿನೇ ದಿನೇ ಸೋಂಕು ಪತ್ತೆ ಸಂಖ್ಯೆ ಹೆಚ್ಚುತ್ತಿದ್ದು, ಮೂಲ ಪತ್ತೆಯಾಗದೇ ಪಾಸಿಟಿವ್ ಕಾಣಿಸಿಕೊಳ್ಳುತ್ತಿರವುದು ಕೊರೋನಾ ಸಮುದಾಯಕ್ಕೆ ಹಬ್ಬುತ್ತಿರುವ ಆತಂಕ ಉಂಟಾಗಿದೆ.
ಈ ನಡುವೆ ಭಾನುವಾರ ಸುಳ್ಯ ತಾಲೂಕಿನಲ್ಲಿ 4 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದರಲ್ಲಿ ಐವರ್ನಾಡಿನ ಇಬ್ಬರು ಯುವಕರು, ಕನಕಮಜಲು ಸುಣ್ಣಮೂಲೆ ಬಳಿಯ ಮಹಿಳೆ, ಸೋಣಂಗೇರಿಯ ವೃದ್ದರೊಬ್ಬರು ಸೇರಿ 4 ಜನರಿಗೆ ಕೊರೊನಾ ಪಾಸಿಟಿವ್ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…