ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಗಂಭೀರ ಪರಿಸ್ಥಿತಿಗೆ ತಲುಪುತ್ತಿದೆ. ಭಾನುವಾರ ಒಂದೇ ದಿನ ಮೂವರು ಮೃತಪಟ್ಟು, ಬರೋಬ್ಬರಿ 97 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 663ಕ್ಕೆ ಏರಿಕೆಯಾಗಿದೆ. ಇದರಲ್ಲಿ 422 ಮಂದಿ ಗುಣಮುಖರಾದರೆ 238 ಮಂದಿ ಚಿಕಿತ್ಸೆಯಲ್ಲಿದ್ದಾರೆ.
ಜಿಲ್ಲೆಯಲ್ಲಿ ದಿನೇ ದಿನೇ ಸೋಂಕು ಪತ್ತೆ ಸಂಖ್ಯೆ ಹೆಚ್ಚುತ್ತಿದ್ದು, ಮೂಲ ಪತ್ತೆಯಾಗದೇ ಪಾಸಿಟಿವ್ ಕಾಣಿಸಿಕೊಳ್ಳುತ್ತಿರವುದು ಕೊರೋನಾ ಸಮುದಾಯಕ್ಕೆ ಹಬ್ಬುತ್ತಿರುವ ಆತಂಕ ಉಂಟಾಗಿದೆ.
ಈ ನಡುವೆ ಭಾನುವಾರ ಸುಳ್ಯ ತಾಲೂಕಿನಲ್ಲಿ 4 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದರಲ್ಲಿ ಐವರ್ನಾಡಿನ ಇಬ್ಬರು ಯುವಕರು, ಕನಕಮಜಲು ಸುಣ್ಣಮೂಲೆ ಬಳಿಯ ಮಹಿಳೆ, ಸೋಣಂಗೇರಿಯ ವೃದ್ದರೊಬ್ಬರು ಸೇರಿ 4 ಜನರಿಗೆ ಕೊರೊನಾ ಪಾಸಿಟಿವ್ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…